Thursday, April 23, 2026

H.K puttaswami Gowda

ಶ್ರೀನಿವಾಸ ಕಲ್ಯಾಣೋತ್ಸವದ ಕಾರ್ಯಕ್ರಮದ ಭೂಮಿ ಪೂಜೆ ಮಾಡಿ ಚಾಲನೆ ನೀಡಿದ ಕೆ.ಎಚ್ ಪುಟ್ಟಸ್ವಾಮಿ  ಗೌಡ

State News: Feb:24: ಗೌರಿಬಿದನೂರು ನಗರದ ಹೊರವಲಯದ ಬೈಪಾಸ್ ಬಳಿಯಿರುವ ಗೊಟಕನಾಪುರದ ದೇವರಾಜ್ ರವರ ಜಮೀನಿನಲ್ಲಿ ದಿನಾಂಕ 04/03/2023ರಂದು ಕೆ.ಹೆಚ್.ಪಿ ಫೌಂಡೇಷನ್ ವತಿಯಿಂದ ನಡೆಯಲಿರುವ ಶ್ರೀ ಶ್ರೀನಿವಾಸ ಕಲ್ಯಾಣೋತ್ಸವದ ಕಾರ್ಯಕ್ರಮದ ಭೂಮಿ ಪೂಜೆ ಮಾಡಿ ಕಾಂಗ್ರೆಸ್ ಅಭ್ಯರ್ಥಿ ಕೆ.ಎಚ್ ಪುಟ್ಟಸ್ವಾಮಿ  ಗೌಡ ಇಂದು ಚಾಲನೆ ನೀಡಿದರು.ಈ ಸಂದರ್ಭದಲ್ಲಿ ಕೆ.ಹೆಚ್.ಪಿ ಬಣದ ಎಲ್ಲಾ ಮುಖಂಡರು ಹಾಜರಿದ್ದರು. https://karnatakatv.net/hdk-coming-to-shringeri-mata/ https://karnatakatv.net/amabariutsav-bus-stategovt-route-status/ https://karnatakatv.net/daughter-marriage-parents-selflife-ends/      
- Advertisement -spot_img

Latest News

Sirsi News: ಕೆರೆಬೇಟೆಯಲ್ಲಿ ಬೃಹತ್ ಮೀನು ಹಿಡಿದು ಸಂಭ್ರಮಿಸಿದ ಯುವಕರು..

Sirsi News: ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಗುಡ್ನಾಪೂರ ಗ್ರಾಮ ಪಂಚಾಯಿತಿಯ ಮಧುರವಳ್ಳಿ-ಹಾಡಲಗಿ ಗ್ರಾಮದ ದೊಡ್ಡಕೆರೆಯಲ್ಲಿ ಕೆರೆಬೇಟೆಯು ಬುಧವಾರ ಸಂಭ್ರಮದಿಂದ ನಡೆಯಿತು. ಮಧುರವಳ್ಳಿ ಗ್ರಾಮದ ಶ್ರೀ...
- Advertisement -spot_img