Thursday, April 30, 2026

h p manjunath

ಮಾಜಿ ಶಾಸಕ ಹೆಚ್.ಪಿ.ಮಂಜುನಾಥ್ ಹುಟ್ಟುಹಬ್ಬ ಹಿನ್ನೆಲೆ, ನೇತ್ರ ತಪಾಸಣೆ, ರಕ್ತದಾನ ಶಿಬಿರ

ಮೈಸೂರು: ಹುಣಸೂರು ತಾಲೂಕಿನ ಮಾಜಿ ಶಾಸಕರು ಹೆ ಪಿ. ಮಂಜುನಾಥ್ ರವರ 56 ನೇ ವರ್ಷದ ಜನ್ಮದಿನದಿನದಂದು ನಗರದ ಅಂಬೇಡ್ಕರ್ ಭವನದಲ್ಲಿ ಉಚಿತ ಆರೋಗ್ಯ ತಪಾಸಣೆ ಹಾಗೂ ನೇತ್ರ ತಪಾಸಣೆ  ರಕ್ತದಾನ ಶಿಬಿರವನ್ನು ಏರ್ಪಡಿಸಲಾಯಿತು. ಹುಣಸೂರು ತಾಲೂಕಿನ  ಬ್ಲಾಕ್ ಕಾಂಗ್ರೆಸ್ ಕಾರ್ಯಧ್ಯಕ್ಷರು ಮತ್ತು ಸ್ನೇಹಜೀವಿ ತಂಡದ ಮುಖಂಡರು ಅದ ಪುಟ್ಟರಾಜುರವರು ಮಾತನಾಡಿ. ಹುಣಸೂರಿನ ಮನೆ ಮಗ...

ಹುಣಸೂರಿನ ಹುಲಿ ಯಾರು..?

ಹುಣಸೂರಿನಲ್ಲಿ ವಿಶ್ವನಾಥ್ ವಿಜಯ ಪತಾಕೆ ಹಾರಿಸ್ತಾರಾ..? ಕಾಂಗ್ರೆಸ್ಸಿನ ಮಂಜುನಾಥ್ ಮರಳಿ ಕ್ಷೇತ್ರ ಕೈ ವಶ ಮಾಡಿಕೊಳ್ತಾರಾ..? ತನ್ನ ಸ್ಥಾನವನ್ನ ಉಳಿಸಿಕೊಳ್ಳುತ್ತಾ ಕುಮಾರಸ್ವಾಮಿ ಪಕ್ಷ..? ಹುಣಸೂರಿನ ಹುಲಿ ಯಾರು..? ಕ್ಷೇತ್ರದ ಕಂಪ್ಲೀಟ್ ಮಾಹಿತಿ ಇಲ್ಲಿದೆ ನೋಡಿ.. ಮೈಸೂರಿನಲ್ಲಿ ಈ ಹಿಂದೆ ಬೈ ಎಲೆಕ್ಷನ್ ಬೃಹತ್ ಕಾಳಗಕ್ಕೆ ಸಾಕ್ಷಿಯಾಗಿದ್ದು ಚಾಮುಂಡೇಶ್ವರಿ ಕ್ಷೇತ್ರ. ಕಳೆದ ವಿಧಾನಸಭಾ ಸಾರ್ವತ್ರಿಕಾ ಚುನಾವಣೆ ವೇಳೆ ಸಿದ್ದರಾಮಯ್ಯ, ಜಿ.ಟಿ...
- Advertisement -spot_img

Latest News

Political News: ಚುನಾವಣೆ ಸೋತಿದ್ದೇನೆ ಜನರ ಪ್ರೀತಿಯಲ್ಲಿ ಅಲ್ಲ: Induvalu Sachidananda Podcast

Political News: ಕರ್ನಾಟಕ ಟಿವಿ ಜತೆ ಮಾತನಾಡಿರುವ ಇಂಡುವಾಳು ಸಚ್ಚಿದಾನಂದ ಅವರು, ನಾನು ಚುನಾವಣೆಯಲ್ಲಿ ಸೋತಿದ್ದೇನೆ ವಿನಃ ಜನರ ಪ್ರೀತಿಯಲ್ಲಿ ಅಲ್ಲ ಎಂದಿದ್ದಾರೆ. https://youtu.be/9PtcmQLfqY4 ಈ ಬಗ್ಗೆ ಮಾತು...
- Advertisement -spot_img