Monday, March 16, 2026

H.R.Bhargav

Movie News: ವಿಷ್ಣುವರ್ಧನ್ ದಿನಚರಿ ಬಹಳ ಕಟ್ಟುನಿಟ್ಟಾಗಿತ್ತು: ಹೆಚ್.ಆರ್.ಭಾರ್ಗವ್

Movie News: ನಿರ್ದೇಶಕರಾದ ಹೆಚ್.ಆರ್. ಭಾರ್ಗವ್ ಅವರು ಕರ್ನಾಟಕ ಟಿವಿ ಜೊತೆ ಮಾತನಾಡಿದ್ದು, ತಮ್ಮ ಸಿನಿಮಾ ಜರ್ನಿಯನ್ನು ನೆನಪಿಸಿಕೊಂಡಿದ್ದಾರೆ. ಶೂಟಿಂಗ್‌ಗೆ ಏನೇನು ಬೇಕೋ, ಅದನ್ನೆಲ್ಲ ನಾವು ಪ್ರೊಡ್ಯುಸರ್ ಬಳಿ ಮೊದಲೇ ಕೇಳುತ್ತಿದ್ದೆ. ಶೂಟಿಂಗ್ ನಡೆಯುವ ವೇಳೆ ಡಿಮ್ಯಾಂಡ್ ಇಟ್ಟ ಘಟನೆಯೇ ಇಲ್ಲ. ನಾನು ಯಾರಿಗೂ ಅವಾಚ್ಯ ಶಬ್ದಗಳಿಂದ ನಿಂದಿಸಿರಲಿಲ್ಲ. ಎಲ್ಲರಿಗೂ ಗೌರವ ನೀಡಿ, ಗೌರವ ಪಡೆಯುತ್ತಿದೆ....
- Advertisement -spot_img

Latest News

Mandya: ನಿರ್ಮಲಾನಂದಶ್ರೀಗಳ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದಕ್ಕೆ ಶಾಸಕ ರಮೇಶ್ ಕ್ಷಮೆಯಾಚನೆ

Mandya News: ಆದಿ ಚುಂಚನಗಿರಿ ಶ್ರೀಗಳ ವಿರುದ್ಧ ಶಾಸಕ ರಮೇಶ್ ಬಾಬು ಬಂಡಿಸೇದ್ದೇಗೌಡರು ನೀಡಿದ ಹೇಳಿಕೆ ಬಗ್ಗೆ ಕ್ಷಮೆಯಾಚಿಸಿದ್ದಾರೆ. ನಾನು ಯಾವಾಗ ಮಾತನಾಡಿದ್ರೂ ಕಾಂಟ್ರುವರ್ಷಿ ಆಗುತ್ತೆ. ನಾನು...
- Advertisement -spot_img