Monday, August 24, 2026

H.S.Konareddy

‘ಸಿದ್ದರಾಮಯ್ಯರನ್ನ ಹತ್ತಿಕ್ಕಲು ಆಗಲ್ಲ’: ಬಿಜೆಪಿ ಅಜೆಂಡಾ ಬಿಚ್ಚಿಟ್ಟ ಕೋನರೆಡ್ಡಿ

Hubli News: ಹುಬ್ಬಳ್ಳಿ: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಮುಡಾದಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರಕ್ಕೆ ಸಂಬಂಧಿಸಿ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್​ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿ ಸಂಬಂಧ ಕರ್ನಾಟಕ ಹೈಕೋರ್ಟ್ ಮಹತ್ವದ ಆದೇಶ ನೀಡಿದೆ. ಪ್ರಾಸಿಕ್ಯೂಷನ್ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ಹೈಕೋರ್ಟ್​ ವಜಾಗೊಳಿಸಿದೆ. https://youtu.be/68wwNfwCox8 ಈ ವಿಷಯಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿಯಲ್ಲಿ...
- Advertisement -spot_img

Latest News

Sandalwood: ಟೆಕ್ಸಾಸ್‌ನ ಆಸ್ಟಿನ್‌ನಲ್ಲಿ ಸಂಚಲನ ಸೃಷ್ಟಿಸಿದ ‘ಅನ್ವೇಷಣಂ’: ಕನ್ನಡಿಗರ ಮಹತ್ವಾಕಾಂಕ್ಷೆಯ ಹೆಜ್ಜೆ.

Sandalwood: ವಿಶ್ವದಾದ್ಯಂತ ಕನ್ನಡ ಚಿತ್ರರಂಗದ ಕೀರ್ತಿ ಪತಾಕೆ ಹಾರುತ್ತಿದ್ದು, ಅಮೆರಿಕದ ಟೆಕ್ಸಾಸ್‌ನ ಆಸ್ಟಿನ್ ನಗರದಲ್ಲೂ ಕನ್ನಡ ಸಿನಿಮಾಗಳ ಹೊಸ ಶಕೆ ಆರಂಭವಾಗಿದೆ. ಸಂಗೀತ ಮಾಂತ್ರಿಕ ಮನೋಮೂರ್ತಿಯವರ ಸಾರಥ್ಯದಲ್ಲಿ...
- Advertisement -spot_img