Wednesday, November 26, 2025

h v venkatesh

ದಲಿತ ಸಿಎಂಗೆ ಸಮಯ ಬಂದಿದೆ ಜಿ. ಪರಮೇಶ್ವರ್ ಸಿಎಂ ಆಗಬೇಕು !

ಪವರ್ ಶೇರಿಂಗ್ ಪ್ರಕ್ರಿಯೆ ನಡೆದರೆ, ದಲಿತ ಸಮುದಾಯದ ವ್ಯಕ್ತಿಗೆ ಮುಖ್ಯಮಂತ್ರಿ ಹುದ್ದೆಯ ಅವಕಾಶ ನೀಡಿದರೆ ಸಂತೋಷವಾಗುತ್ತದೆ ಎಂದು ಪಾವಗಡ ಶಾಸಕ ಹೆಚ್‌.ವಿ‌. ವೆಂಕಟೇಶ್ ಅಭಿಪ್ರಾಯಪಟ್ಟಿದ್ದಾರೆ. ತುಮಕೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯನವರು ಮುಂದುವರಿದರೂ, ಡಿ.ಕೆ. ಶಿವಕುಮಾರ್ ಸಾಹೇಬರಿಗೆ ಸಿಎಂ ಸ್ಥಾನ ನೀಡಿದರೂ ಅಥವಾ ದಲಿತರನ್ನು ಮುಖ್ಯಮಂತ್ರಿಯಾಗಿ ನೇಮಿಸಿದರೂ ನಮಗೆ ಸಂತೋಷ ಎಂದು ಹೇಳಿದರು. ವೆಂಕಟೇಶ್ ಅವರು 2013ರ...
- Advertisement -spot_img

Latest News

ಮೋಟಾರ್ ಆಫ್ ವೇಳೆ ದುರಂತ, 24 ವರ್ಷದ ಯುವತಿ ಸಾವು!

ಮನೆಯಲ್ಲಿ ಮೋಟಾರ್ ಬಂದ್ ಮಾಡಲು ಹೋಗಿದ್ದ 24 ವರ್ಷದ ಯುವತಿ ವಿದ್ಯುತ್ ತಗುಲಿ ಮೃತಪಟ್ಟ ದಾರುಣ ಘಟನೆ ನಗರದ ಮೂರು ಸಾವಿರ ಮಠದ ಪ್ರದೇಶದಲ್ಲಿ ನಡೆದಿದೆ. ಮೃತ...
- Advertisement -spot_img