Friday, July 24, 2026

h v venkatesh

ದಲಿತ ಸಿಎಂಗೆ ಸಮಯ ಬಂದಿದೆ ಜಿ. ಪರಮೇಶ್ವರ್ ಸಿಎಂ ಆಗಬೇಕು !

ಪವರ್ ಶೇರಿಂಗ್ ಪ್ರಕ್ರಿಯೆ ನಡೆದರೆ, ದಲಿತ ಸಮುದಾಯದ ವ್ಯಕ್ತಿಗೆ ಮುಖ್ಯಮಂತ್ರಿ ಹುದ್ದೆಯ ಅವಕಾಶ ನೀಡಿದರೆ ಸಂತೋಷವಾಗುತ್ತದೆ ಎಂದು ಪಾವಗಡ ಶಾಸಕ ಹೆಚ್‌.ವಿ‌. ವೆಂಕಟೇಶ್ ಅಭಿಪ್ರಾಯಪಟ್ಟಿದ್ದಾರೆ. ತುಮಕೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯನವರು ಮುಂದುವರಿದರೂ, ಡಿ.ಕೆ. ಶಿವಕುಮಾರ್ ಸಾಹೇಬರಿಗೆ ಸಿಎಂ ಸ್ಥಾನ ನೀಡಿದರೂ ಅಥವಾ ದಲಿತರನ್ನು ಮುಖ್ಯಮಂತ್ರಿಯಾಗಿ ನೇಮಿಸಿದರೂ ನಮಗೆ ಸಂತೋಷ ಎಂದು ಹೇಳಿದರು. ವೆಂಕಟೇಶ್ ಅವರು 2013ರ...
- Advertisement -spot_img

Latest News

ವೃದ್ಧಾಪ್ಯ, ವಿಧವಾ ವೇತನ ಪಡೆಯುವವರಿಗೆ ಬಿಗ್ ಶಾಕ್ – 82,812 ಜನರ ಪಿಂಚಣಿ ದಿಢೀರ್ ರದ್ದು!

ವೃದ್ಧಾಪ್ಯ ವೇತನ, ವಿಧವಾ ವೇತನ ಹಾಗೂ ವಿಕಲಚೇತನರ ವೇತನದ ಕೆಲವೇ ನೂರು ರೂಪಾಯಿಗಳನ್ನೇ ನಂಬಿ ಜೀವನ ಸಾಗಿಸುತ್ತಿರುವ ಬಡ ಕುಟುಂಬಗಳಿಗೆ ಬೀದರ್ ಜಿಲ್ಲೆಯಲ್ಲಿ ದೊಡ್ಡ ಶಾಕ್...
- Advertisement -spot_img