Wednesday, September 9, 2026

h v venkatesh

ದಲಿತ ಸಿಎಂಗೆ ಸಮಯ ಬಂದಿದೆ ಜಿ. ಪರಮೇಶ್ವರ್ ಸಿಎಂ ಆಗಬೇಕು !

ಪವರ್ ಶೇರಿಂಗ್ ಪ್ರಕ್ರಿಯೆ ನಡೆದರೆ, ದಲಿತ ಸಮುದಾಯದ ವ್ಯಕ್ತಿಗೆ ಮುಖ್ಯಮಂತ್ರಿ ಹುದ್ದೆಯ ಅವಕಾಶ ನೀಡಿದರೆ ಸಂತೋಷವಾಗುತ್ತದೆ ಎಂದು ಪಾವಗಡ ಶಾಸಕ ಹೆಚ್‌.ವಿ‌. ವೆಂಕಟೇಶ್ ಅಭಿಪ್ರಾಯಪಟ್ಟಿದ್ದಾರೆ. ತುಮಕೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯನವರು ಮುಂದುವರಿದರೂ, ಡಿ.ಕೆ. ಶಿವಕುಮಾರ್ ಸಾಹೇಬರಿಗೆ ಸಿಎಂ ಸ್ಥಾನ ನೀಡಿದರೂ ಅಥವಾ ದಲಿತರನ್ನು ಮುಖ್ಯಮಂತ್ರಿಯಾಗಿ ನೇಮಿಸಿದರೂ ನಮಗೆ ಸಂತೋಷ ಎಂದು ಹೇಳಿದರು. ವೆಂಕಟೇಶ್ ಅವರು 2013ರ...
- Advertisement -spot_img

Latest News

Movie Review: ಬಬಿತಾ ಸಿಂಗ್ ರಿಪೋರ್ಟಿಂಗ್.. ಮ*ರ್ ಕೇಸ್ ಹಿಂದೆ ಓಡಿದ ಮಹಿಳಾ ಪೇದೆಯ ಕಥೆ

Movie Review: ಬಬಿತಾ ಸಿಂಗ್ ರಿಪೋರ್ಟಿಂಗ್.. ಅಮೇಜಾನ್ ಪ್ರೈಮ್‌ನಲ್ಲಿ ಈ ಸಿನಿಮಾ ಲಭ್ಯವಿದೆ. ಪೋಲೀಸ್ ಇಲಾಖೆಯಲ್ಲಿ ಕೆಲಸ ಮಾಡುವ ಬಬಿತಾ ಎಂಬ ಮಹಿಳೆಯ ಜೀವನದ ಕಥೆ...
- Advertisement -spot_img