Friday, April 24, 2026

h v venkatesh

ದಲಿತ ಸಿಎಂಗೆ ಸಮಯ ಬಂದಿದೆ ಜಿ. ಪರಮೇಶ್ವರ್ ಸಿಎಂ ಆಗಬೇಕು !

ಪವರ್ ಶೇರಿಂಗ್ ಪ್ರಕ್ರಿಯೆ ನಡೆದರೆ, ದಲಿತ ಸಮುದಾಯದ ವ್ಯಕ್ತಿಗೆ ಮುಖ್ಯಮಂತ್ರಿ ಹುದ್ದೆಯ ಅವಕಾಶ ನೀಡಿದರೆ ಸಂತೋಷವಾಗುತ್ತದೆ ಎಂದು ಪಾವಗಡ ಶಾಸಕ ಹೆಚ್‌.ವಿ‌. ವೆಂಕಟೇಶ್ ಅಭಿಪ್ರಾಯಪಟ್ಟಿದ್ದಾರೆ. ತುಮಕೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯನವರು ಮುಂದುವರಿದರೂ, ಡಿ.ಕೆ. ಶಿವಕುಮಾರ್ ಸಾಹೇಬರಿಗೆ ಸಿಎಂ ಸ್ಥಾನ ನೀಡಿದರೂ ಅಥವಾ ದಲಿತರನ್ನು ಮುಖ್ಯಮಂತ್ರಿಯಾಗಿ ನೇಮಿಸಿದರೂ ನಮಗೆ ಸಂತೋಷ ಎಂದು ಹೇಳಿದರು. ವೆಂಕಟೇಶ್ ಅವರು 2013ರ...
- Advertisement -spot_img

Latest News

Hubli News: ರಾತ್ರೋರಾತ್ರಿ ಜಾನುವಾರು ಕಳ್ಳರ ಹಾವಳಿ ! ಸಿಸಿಟಿವಿಯಲ್ಲಿ ದೃಶ್ಯ ಸೆರೆ

Hubli News: ಹುಬ್ಬಳ್ಳಿ: ಹುಬ್ಬಳ್ಳಿ ನಗರದಲ್ಲಿ ಜಾನುವಾರು ಕಳ್ಳರ ಹಾವಳಿ ಹೆಚ್ಚಾಗಿದೆ ಸೆಟಲ್ಮೆಂಟ್ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ದೊಡ್ಡ ಕಾರುಗಳನ್ನು ಬಳಸಿ ನಡುರಾತ್ರಿ ಸಮಯದಲ್ಲಿ ಜಾನುವಾರುಗಳನ್ನು...
- Advertisement -spot_img