Sunday, April 13, 2025

H Vishwanath

H.Vishwanath: ಸಿದ್ದರಾಮಯ್ಯ ರಾಷ್ಟ್ರ ರಾಜಕಾರಣಕ್ಕೆ ಯಾಕೆ ಹೋಗಬಾರದು.!?

ಹುಬ್ಬಳ್ಳಿ: ಜಿಲ್ಲೆಯಲ್ಲಿ ನಡೆಸಿದ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಹೆಚ್ ವಿಶ್ವನಾಥ್ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದರು. ನಾವು ಹಾಲುಮತದವರು ಮಹಾತ್ಮಾ ಗಾಂಧಿಯವರು ಹಾಲನ್ನು ಆಹಾರವಾಗಿ ಸೇವನೆ ಮಾಡುತ್ತಿದ್ದರು. ಹಾಗಾಗಿ ಗಾಂಧಿಜಯಂತಿ ದಿನ 2014 ರಲ್ಲಿ ಸಂಘವನ್ನುಹುಟ್ಟು ಹಾಕಿದ್ದೇವೆ. ರಾಜ್ಯದಲ್ಲಿ ಕುರುಬ ಸಮುದಾಯದ ಸಂಘಟನೆಗೆ ಮೊದಲು ಒತ್ತು ಕೊಟ್ಟಿದ್ದು ಸನ್ಮಾನ್ಯ ಸಿದ್ದರಾಮಯ್ಯ ಇಡೀ ದೇಶದಲ್ಲಿ ಕುರುಬ ಸಮಾಜದವರಿಗೆ  ರಾಜಕೀಯ...

Kuruba; ಕುರುಬ ಸಮುದಾಯದ ಸಭೆ ನಡೆಸಿ ಒಟ್ಟುಗೂಡಿಸುವ ಕೆಲಸವಾಗಲಿದೆ. ಹೆಚ್.ಎಮ್ ರೇವಣ್ಣ

ಹುಬ್ಬಳ್ಳಿ: ನಗರದಲ್ಲಿ ಜಂಟಿಯಾಗಿ ಸುದ್ದಿಗೋಷ್ಟಿ ನಡೆಸಿದ ಎಂ.ಎಲ್.ಸಿ ಹೆಚ್ ವಿಶ್ವನಾಥ್ ಮತ್ತು ಮಾಜಿ ಸಚಿವ  ಹೆಚ್.ಎಮ್ ರೇವಣ್ಣ ಕುರುಬ ಸಮುದಾಯದ ಸಭೆ ನಡೆಸುವ ಕುರಿತು ಮಾತನಾಡಿದರು. ಎಚ್.ಎಮ್ ರೇವಣ್ಣ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಒಟ್ಟು ದೇಶದಲ್ಲಿ ಕುರುಬ ಜನಾಂಗದವರು 12 ಕೋಟಿ ಜನಸಂಖ್ಯೆ ಇದ್ದು ಈಗಾಗಲೆ  ಶೆಫರ್ಡ್ಸ್ ಇಂಡಿಯಾ ಇಂಟರ್ ನ್ಯಾಷನಲ್ ಕಾರ್ಯಕ್ರಮ  ಹಾಗೂ ದೆಹಲಿ,ಹರಿಯಾಣ, ರಾಜಸ್ತಾನದಲ್ಲಿ...

Hdk : ಹೆಚ್.ಡಿ.ಕುಮಾರಸ್ವಾಮಿಯೇ ವಿಪಕ್ಷ ನಾಯಕ..?!

Politiccal News: ರಾಜಕೀಯ ರಣರಂಗದಲ್ಲಿ ಮತ್ತೆ ಸಾಕ್ಷ್ಯಗಳ ಗಲಾಟೆ ಜೋರಾಗಿದೆ. ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಪೆನ್ ಡ್ರೈವ್ ಮೂಲಕ ಸಾಕ್ಷಿಗಳನ್ನು ಕ್ರೂಢೀಕರಿಸಿದ್ದೇನೆ ಸಮಯ ಬಂದಾಗ ಬಿಡುಗಡೆ ಮಾಡುವೆ ಎಂದು ಹೇಳಿಕೆ ನೀಡಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿ ಮಾತನಾಡಿದ ಹೆಚ್.ವಿಶ್ವನಾಥ್ ವಾಗ್ದಾಳಿ ನಡೆಸಿದರು. ಕುಮಾರಸ್ವಾಮಿ ಒಬ್ಬ ಹಿರಿಯ ನಾಯಕ ಅದಲ್ಲದೆ ಎರಡೆರಡು ಬಾರಿ...

ಮಕ್ಕಳಿಗೆ ಆನ್ ಲೈನ್ ಪಾಠ ಮಾಡಿ: ಎಚ್.ವಿಶ್ವನಾಥ್

ಮೈಸೂರು: ಕೋವಿಡ್ ರೂಪಾಂತರದ ತೀವ್ರತೆ ಬಗ್ಗೆ ತಜ್ಞರು ಹೇಳಿದ್ದಾರೆ. ಆದರೆ ಶಾಲಾ ಕಾಲೇಜುಗಳಲ್ಲಿ ದನ ತುಂಬಿದಂತೆ ತುಂಬಲಾಗುತ್ತಿದೆ. ಶಿಕ್ಷಣ ಸಚಿವರು ಏನು‌ ಮಾಡುತ್ತಿದ್ದಾರೆ ಎಂದು ಪರಿಷತ್ ಸದಸ್ಯ ಎಚ್.ವಿಶ್ವನಾಥ್ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹೆಚ್ಚು ಕಡಿಮೆಯಾದರೆ ದೊಡ್ಡ ಅನಾಹುತವಾಗುತ್ತದೆ. ಇದು ಮಕ್ಕಳ ವಿಚಾರ, ಗಂಭೀರವಾಗಿ ಪರಿಗಣಿಸಬೇಕು ಎಂದು ಸರ್ಕಾರಕ್ಕೆ ಮನವಿ ಮಾಡುತ್ತೇನೆ ಎಂದರು. ಹೊಸ ವೈರಸ್ ವೇಗವಾಗಿ...

ಬಿಜೆಪಿ ಸೀರೆಯಲ್ಲಿ ಹಳ್ಳಿಹಕ್ಕಿ, ಎಂಟಿಬಿ ಎಂಬ ಕೆಂಡದುಂಡೆ..!

ಕರ್ನಾಟಕ ಟಿವಿ : ಕಳೆದ ಆರೇಳು ತಿಂಗಳ ಹಿಂದೆ 17 ಶಾಸಕರು ರಾಜೀನಾಮೆ ನೀಡಿದ ಪರಿಣಾಮ ಕುಮಾರಸ್ವಾಮಿ ಸರ್ಕಾರ ಪತನವಾಯ್ತು.. ಸರ್ಕಾರ ಪತನಕ್ಕೂ ಮುನ್ನ 17 ಶಾಸಕರು ಅನರ್ಹರಾದಾಗ ಬಿಜೆಪಿ ನಾಯಕರು  ಅವರನ್ನ ಚಿನ್ನ, ರನ್ನ, ಬಂಗಾರ ಅಂತ ಹೊಗಳುತ್ತಿದ್ರು.. ಸಿಎಂ ಯಡಿಯೂರಪ್ಪ ಯಾವುದೇ ಕಾರಣಕ್ಕೂ 17 ಜನರನ್ನ ಕೈಬಿಡೋದಿಲ್ಲ ಅಂತ ಬಹಿರಂಗವಾಗಿ ಹೇಳಿಕೆ...

ಹುಣಸೂರಿನ ಹುಲಿ ಯಾರು..?

ಹುಣಸೂರಿನಲ್ಲಿ ವಿಶ್ವನಾಥ್ ವಿಜಯ ಪತಾಕೆ ಹಾರಿಸ್ತಾರಾ..? ಕಾಂಗ್ರೆಸ್ಸಿನ ಮಂಜುನಾಥ್ ಮರಳಿ ಕ್ಷೇತ್ರ ಕೈ ವಶ ಮಾಡಿಕೊಳ್ತಾರಾ..? ತನ್ನ ಸ್ಥಾನವನ್ನ ಉಳಿಸಿಕೊಳ್ಳುತ್ತಾ ಕುಮಾರಸ್ವಾಮಿ ಪಕ್ಷ..? ಹುಣಸೂರಿನ ಹುಲಿ ಯಾರು..? ಕ್ಷೇತ್ರದ ಕಂಪ್ಲೀಟ್ ಮಾಹಿತಿ ಇಲ್ಲಿದೆ ನೋಡಿ.. ಮೈಸೂರಿನಲ್ಲಿ ಈ ಹಿಂದೆ ಬೈ ಎಲೆಕ್ಷನ್ ಬೃಹತ್ ಕಾಳಗಕ್ಕೆ ಸಾಕ್ಷಿಯಾಗಿದ್ದು ಚಾಮುಂಡೇಶ್ವರಿ ಕ್ಷೇತ್ರ. ಕಳೆದ ವಿಧಾನಸಭಾ ಸಾರ್ವತ್ರಿಕಾ ಚುನಾವಣೆ ವೇಳೆ ಸಿದ್ದರಾಮಯ್ಯ, ಜಿ.ಟಿ...

ಮೋದಿ, ಅಮಿತ್ ಶಾ ಬಂದ್ರೂ ಬಿಜೆಪಿಗೆ ಈ ಎರಡೂ ಕ್ಷೇತ್ರಗಳಲ್ಲಿ ಠೇವಣಿ ಬರಲ್ಲ.!

ನರೇಂದ್ರ ಮೋದಿ, ಬಿಜೆಪಿ ಚಾಣಾಕ್ಯ ಅಮಿತ್ ಶಾ ಎಷ್ಟೇ ಪ್ರಬಲರಾಗಿದ್ರು ದೇಶದಲ್ಲಿ ಎಲ್ಲೇ ಬಿಜೆಪಿ ಗೆಲುವಿನ ಬಾವುಟ ಹಾರಿಸಿದ್ರು ಈ ಎರಡು ಕ್ಷೇತ್ರದಲ್ಲಿ ಬಿಜೆಪಿ ಠೇವಣಿ ಬರೋದು ಡೌಟು. ಹೌದು, ರಾಜ್ಯದಲ್ಲಿ ಬಿಜೆಪಿ ಅಧಿಕಾರದಲ್ಲಿ ಇರಬಹುದು. ಮೂವರು ಡಿಸಿಎಂ ರಾಜ್ಯಾಬಾರ ಮಾಡ್ತಿರಬಹುದು ಆದ್ರೆ, ಈ ಕ್ಷೇತ್ರಗಳ ಜನ ಬಿಜೆಪಿಗೆ ಕ್ಯಾರೆ ಅನ್ನೋದಿಲ್ಲ.. ಹೀಗಾಗಿ ರಾಜ್ಯದಲ್ಲಿ...

ಜಿ.ಟಿ ದೇವೇಗೌಡ ಪುತ್ರನಿಗಿಲ್ಲ ಟಿಕೆಟ್..!

ಕರ್ನಾಟಕ ಟಿವಿ : ಜೆಡಿಎಸ್ ನಿಂದ ದೂರವಾಗಿ ಅನರ್ಹವಾಗಿರುವ ಹೆಚ್ ವಿಶ್ವನಾಥ್ ವಿರುದ್ಧ ಪ್ರಬಲ ಅಭ್ಯರ್ಥಿ ಕಣಕ್ಕಿಳಿಸಲು ಮುಂದಾಗಿದ್ದಾರೆ. ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಮುಂಬೈ ಹೋಟೆಲ್ ಸೇರಿಕೊಂಡು ಕುಮಾರಸ್ವಾಮಿ ಸರ್ಕಾರ ಪತನಕ್ಕೆ ಕಾರಣವಾಗಿದ್ದ ವಿಶ್ವನಾಥ್ ವಿರುದ್ಧ ದೇವೇಗೌಡರು ಸಿಡಿದೆದ್ದಿದ್ದಾರೆ.. ಇಂದು ಹುಣಸೂರು ಭಾಗದ ಜೆಡಿಎಸ್ ನಾಯಕರ ಸಭೆ ಮಾಡ್ತಿದ್ದಾರೆ.. ಸಭೆಯಲ್ಲಿ ಕ್ಷೇತ್ರವನ್ನ ಉಳಿಸಿಕೊಳ್ಳೋದು ಹೇಗೆ..? ಯಾರು ಅಭ್ಯರ್ಥಿಯಾಗಬೇಕು ಅನ್ನೋದು ಚರ್ಚೆಯಾಗಿದೆ....

ಬೆಂಗಳೂರಿನಲ್ಲಿ ಕಾಣಿಸಿಕೊಂಡ ಎದೆನೋವಿಗೆ ಮುಂಬೈನಲ್ಲಿ ಚಿಕಿತ್ಸೆ ಪಡೆದ ಕೈ ಶಾಸಕ ಶ್ರೀಮಂತ್ ಪಾಟೀಲ್..!

ಬೆಂಗಳೂರು: ನಿನ್ನೆ ರಾತ್ರಿವರೆಗೂ ಕಾಂಗ್ರೆಸ್ ನಾಯಕರಿಗೆ ಸಾಥ್ ನೀಡಿದ್ದ ಕಾಂಗ್ರೆಸ್ ಶಾಸಕ ಶ್ರೀಮಂತ್ ಪಾಟೀಲ್ ಇದೀಗ ದಿಢೀರನೆ ಮುಂಬೈ ಸೇರಿದ್ದಾರೆ. ಶ್ರೀಮಂತ್ ಪಾಟೀಲ್ ರವರಿಗೆ ಎದೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮುಂಬೈನ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂದಿನ ವಿಶ್ವಾಸಮತಕ್ಕೆ ಹಾಜರಾಗಲಿದ್ದ ಕಾಗವಾಡ ಕ್ಷೇತ್ರದ ಕಾಂಗ್ರೆಸ್ ಶಾಸಕ ಶ್ರೀಮಂತ್ ಪಾಟೀಲ್ ಇಂದು ಮುಂಬೈನಲ್ಲಿ...

ನಂಬರ್ ಗೇಮ್ ನಿಂದ ಹೊರಗುಳಿದ ಶಾಸಕರ್ಯಾರು…?

ಬೆಂಗಳೂರು: ಇಂದಿನ ವಿಶ್ವಾಸಮತ ಯಾಚನೆಗೆ ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷದ ಶಾಸಕರು ಗೈರಾಗಿದ್ದಾರೆ. ಈ ಮೂಲಕ ತಾವು ಯಾವುದೇ ಕಾರಣಕ್ಕೂ ತಮ್ಮ ನಿರ್ಧಾರ ಬದಲಿಸಲ್ಲ ಅನ್ನೋ ಮಾತಿಗೆ ಬದ್ಧರಾಗಿದ್ದಾರೆ. ಆದ್ರೆ ಕೊನೆ ಕ್ಷಣದಲ್ಲಿ ಅತೃಪ್ತರು ಮನಸ್ಸು ಬದಲಿಸಿ ಬರುತ್ತಾರೇನೋ ಎಂಬ ವಿಶ್ವಾಸದಲ್ಲಿದ್ದ ದೋಸ್ತಿಗಳಿಗೆ ನಿರಾಶೆಯಾಗಿದೆ. ಇದೀಗ ವಿಧಾನಸಭೆಯಲ್ಲಿ ವಿಶ್ವಾಸ ಮತಯಾಚನೆ ಮಂಡನೆಯಾಗುತ್ತಿದ್ದು, ಇನ್ನೇನು ಕೆಲವೇ...
- Advertisement -spot_img

Latest News

ನಡು ರಸ್ತೆಯಲ್ಲಿ ಸೌದೆ ಒಲೆ ಹಚ್ಚಿ, ಚಪಾತಿ ಮಾಡಿ, ಕೇಂದ್ರದ ವಿರುದ್ಧ ಕಾಂಗ್ರೆಸ್ ಮಹಿಳಾಮಣಿಗಳ ಪ್ರೊಟೆಸ್ಟ್

Hubli News: ಹುಬ್ಬಳ್ಳಿ: ಕೇಂದ್ರ ಸರ್ಕಾರ ಡಿಸೇಲ್ ಮತ್ತು ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ ಮಾಡಿದ್ದು, ಇದನ್ನು ಖಂಡಿಸಿ, ಕಾಂಗ್ರೆಸ್ ವಿನೂತನ ಪ್ರತಿಭಟನೆ ನಡೆಸಿದೆ. ಹುಬ್ಬಳ್ಳಿಯ ಕಾರವಾರ...
- Advertisement -spot_img