www.karnatakatv.net: ರಾಜ್ಯ- ಮೈಸೂರು: ಕೋವಿಡ್ ಸಮಯದಲ್ಲಿ SSLC ಪರೀಕ್ಷೆ ನಡೆಸಲು ಮುಂದಾಗಿರುವುದು ಸರಿಯಾದ ಕ್ರಮವಲ್ಲ, ಇದರಿಂದ ಅಕ್ಷರ, ಆರೋಗ್ಯ ಎರಡೂ ಹಾಳಾಗಲಿದೆ ಎಂದು ಹೆಚ್.ವಿಶ್ವನಾಥ್ ಹೇಳಿಕೆ ನೀಡಿದ್ದಾರೆ. ಮೈಸೂರಿನ ಪತ್ರಕರ್ತರ ಭವನದಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಪರೀಕ್ಷೆಯಿಂದ ಮಕ್ಕಳ ಆರೋಗ್ಯಕ್ಕೆ ತೊಂದರೆ ಆದರೆ ಯಾರೂ ಹೊಣೆ ಎಂದು ಪ್ರಶ್ನಿಸಿದ್ರು. ಜುಲೈ 19-22ರಂದು ಪರೀಕ್ಷೆ...
ರಾಜಧಾನಿ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಮತ್ತೊಮ್ಮೆ ರಾಜಕೀಯ ರಣಗಾಳಿ ಎದ್ದಿದೆ. ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ವಿಚಾರವನ್ನು ಮುನ್ನೆಲೆಗೆ ತಂದು, ಬಿಜೆಪಿ ಯುವ ಮೋರ್ಚಾ...