Friday, August 7, 2026

H.Y.Meti

Political News: ಮೇಟಿಯವರ ಕೊನೆಯ ಆಸೆಯ ಬಗ್ಗೆ ಪ್ರಸ್ತಾಪಿಸಿದ ಸಿಎಂ ಸಿದ್ದರಾಮಯ್ಯ

Political News: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಶಾಸಕರಾದ ಹೆಚ್.ವೈ.ಮೇಟಿಯವರ ಅಂತ್ಯಕ್ರಿಯೆಯಲ್ಲಿ ಭಾಗವಹಿಸಿ, ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದರು. ಬಾಗಲಕೋಟೆಯಲ್ಲಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯನ್ನು ಸ್ಥಾಪಿಸಲಾಗುವುದು. ಮೇಟಿಯವರು ಈ ಸಂದರ್ಭದಲ್ಲಿ ಇಲ್ಲದಿರುವುದು ವಿಷಾದನೀಯ. ಅವರ ಆಸೆಯಂತೆ ಟೆಂಡರ್ ಕೂಡ ಈಗಾಗಲೇ ಕರೆಯಲಾಗಿದೆ. ಶೀಘ್ರದಲ್ಲಿಯೇ ಶಂಕುಸ್ಥಾಪನೆ ನೆರವೇರಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. 1983 ರಿಂದ ಹೆಚ್. ವೈ....
- Advertisement -spot_img

Latest News

ಲಾಲ್‌ಬಾಗ್‌ನಲ್ಲಿ 220ನೇ ಫಲಪುಷ್ಪ ಪ್ರದರ್ಶನಕ್ಕೆ ಅದ್ಧೂರಿ ಚಾಲನೆ; ಗಂಗರ ಸಾಮ್ರಾಜ್ಯದ ವೈಭವ ಅನಾವರಣ

  ಬೆಂಗಳೂರು: ಸ್ವಾತಂತ್ರ್ಯೋತ್ಸವದ ಅಂಗವಾಗಿ ಆಯೋಜಿಸಲಾಗಿರುವ ಬೆಂಗಳೂರಿನ ಐತಿಹಾಸಿಕ ಲಾಲ್‌ಬಾಗ್‌ನ 220ನೇ ಫಲಪುಷ್ಪ ಪ್ರದರ್ಶನಕ್ಕೆ ಇಂದು ಅದ್ಧೂರಿಯಾಗಿ ಚಾಲನೆ ದೊರೆಯಿತು. ಈ ಬಾರಿ ಗಂಗರ ಸಾಮ್ರಾಜ್ಯದ ವೈಭವವನ್ನು...
- Advertisement -spot_img