Wednesday, August 12, 2026

h

ಹೊರಗಿನಿಂದ ಬಂದವರಿಂದಲೇ ಜಾಸ್ತಿ ಕ್ರೈಂ : ಪರಮೇಶ್ವರ್‌ ಖಡಕ್‌ ನಿರ್ಧಾರವೇನು..?

Political News: ಹುಬ್ಬಳ್ಳಿಯಲ್ಲಿ 5 ವರ್ಷದ ಬಾಲಕಿಯನ್ನು ಬಿಹಾರದ ವ್ಯಕ್ತಿಯೊಬ್ಬ ಅತ್ಯಾಚಾರವೆಸಗಿ ಕೊಲೆ ಮಾಡಿರುವ ಪ್ರಕರಣ ಇಡೀ ರಾಜ್ಯಾದ್ಯಂತ ಆಕ್ರೋಶಕ್ಕೆ ಕಾರಣವಾಗಿತ್ತು. ಈ ಘಟನೆಯಿಂದ ಎಚ್ಚೆತ್ತಿರುವ ರಾಜ್ಯ ಸರ್ಕಾರವು ಇದೀಗ ರಾಜ್ಯದಲ್ಲಿ ಹೊರ ರಾಜ್ಯದಿಂದ ಬಂದವರಿಂದ ನಡೆಯುತ್ತಿರುವ ಅಪರಾಧಗಳನ್ನು ಗಂಭೀರವಾಗಿ ಪರಿಗಣಿಸಿದೆ. ಈ ರೀತಿಯ ಪ್ರಕರಣಗಳಿಗೆ ಕಡಿವಾಣ ಹಾಕಲು ಕಾರ್ಮಿಕ ಇಲಾಖೆಯ ಜೊತೆಗೆ ಚರ್ಚೆ...
- Advertisement -spot_img

Latest News

ಪರಪ್ಪನ ಅಗ್ರಹಾರ ಜೈಲಿನಲ್ಲಿ ಮತ್ತೊಂದು ವಿವಾದ: ಪ್ರಜ್ವಲ್ ರೇವಣ್ಣ ಕೊಠಡಿಯಲ್ಲಿ ಸ್ಮಾರ್ಟ್‌ಫೋನ್ ಪತ್ತೆ!

ಪರಪ್ಪನ ಅಗ್ರಹಾರ ಜೈಲು ಅಂದ್ರೆ ಸಾಕು, ಒಂದಲ್ಲ ಒಂದು ವಿವಾದ ಸದಾ ಸುದ್ದಿಯಲ್ಲೇ ಇರುತ್ತೆ. ಅದರಲ್ಲೂ ಇವತ್ತು ಮತ್ತೊಂದು ಬಿಗ್ ಸುದ್ದಿ ಹೊರಬಂದಿದ್ದು, ಅತ್ಯಾಚಾರ ಪ್ರಕರಣದಲ್ಲಿ...
- Advertisement -spot_img