Friday, April 3, 2026

habbit

ನೀವು ಉಗುರುಗಳನ್ನು ಕಚ್ಚುತ್ತೀರಾ..? ಈ ಸಲಹೆಗಳೊಂದಿಗೆ ಅಭ್ಯಾಸವನ್ನು ಬಿಟ್ಟುಬಿಡಿ..!

Beauty: ಕೆಲವರು ಏನಾದರು ಯೋಚಿಸುವಾಗ, ಸುಮ್ನೆ ಕುಳಿತುಕೊಂಡಾಗ, ಅಥವಾ ಉದ್ವೇಗದಲ್ಲಿದ್ದರೂ ,ಅವರಿಗೆ ಗೊತ್ತಿಲ್ಲದೇ ಉಗುರುಗಳನ್ನು ಕಚ್ಚುತ್ತಿರುತ್ತಾರೆ .ಹೀಗೆ ಉಗುರು ಕಚ್ಚುವುದರಿಂದ ಪಕ್ಕದಲ್ಲಿರುವವರಿಗೆ ಮುಜುಗರವಾಗುತ್ತದೆ. ಈ ಅಭ್ಯಾಸದಿಂದ ಆರೋಗ್ಯ ಸಮಸ್ಯೆಗಳು ಎದುರಾಗುವ ಅಪಾಯವಿದೆ ಎನ್ನುತ್ತಾರೆ ತಜ್ಞರು. ಉಗುರು ಕಚ್ಚುವ ಅಭ್ಯಾಸವನ್ನು ತಪ್ಪಿಸಲು ತಜ್ಞರು ಸಲಹೆ ನೀಡುತ್ತಾರೆ. ಸಣ್ಣ ಸಲಹೆಗಳೊಂದಿಗೆ ನಿಮ್ಮ ಉಗುರುಗಳನ್ನು ಕಚ್ಚುವ ಅಭ್ಯಾಸವನ್ನು ನೀವು ತಪ್ಪಿಸಬಹುದು. ಅನೇಕ...
- Advertisement -spot_img

Latest News

Mandya: ಸಿಎಂ ಪದಕ ಪಡೆದ ಮಂಡ್ಯದ ಶ್ರೀರಂಗಪಟ್ಟಣ ಟೌನ್ ಪೊಲೀಸ್ ಇನ್ಸ್ಪೆಕ್ಟರ್ ಬಿ.ಜಿ ಕುಮಾರ್

Mandya News: ಮಂಡ್ಯದ ಶ್ರೀರಂಗಪಟ್ಟಣ ಟೌನ್ ಪೊಲೀಸ್ ಇನ್ಸ್ಪೆಕ್ಟರ್ ಬಿ.ಜಿ ಕುಮಾರ್ ಸಿಎಂ ಪದಕಕ್ಕೆ ಭಾಜನರಾಗಿದ್ದಾರೆ. ಈ ಮೂಲಕ 2025ನೇ ಸಾಲಿನ ಸಿಎಂ ಪದಕ ಪಡೆದ...
- Advertisement -spot_img