Friday, June 20, 2025

Habits

ಬೆಳಗ್ಗಿನ ಈ 5 ಅಭ್ಯಾಸಗಳು ನಿಮ್ಮ ಜೀವನವನ್ನೇ ಬದಲಾಯಿಸುತ್ತದೆ.

ನಾವು ಜೀವನದಲ್ಲಿ ಯಶಸ್ಸು ಗಳಿಸಬೇಕು. ಪ್ರಸಿದ್ಧರಾಗಬೇಕು ಅಂದ್ರೆ ಕಲ ಅಭ್ಯಾಸಗಳನ್ನು ರೂಢಿಸಿಕೊಂಡಿರಬೇಕು. ಶಿಸ್ತು ಅನ್ನೋದು ನಮ್ಮ ಜೀವನದಲ್ಲಿದ್ರೆ, ನಾವು ಅಂದುಕೊಂಡಿದ್ದನ್ನ ಸಾಧಿಸಬಹುದು. ಹಾಗಾಗಿ ಇಂದು ನಾವು ಬೆಳಿಗ್ಗೆ ಯಾವ 5 ಅಭ್ಯಾಸಗಳನ್ನು ರೂಢಿಸಿಕೊಂಡರೆ, ಒಳ್ಳೆಯದು ಅಂತಾ ತಿಳಿಯೋಣ. ಮೊದಲನೇಯ ಅಭ್ಯಾಸ, ಸೂರ್ಯನ ಬೆಳಕು ಮೂಡುತ್ತಲೇ ಏಳುವುದು. ನಾವು ಬೆಳಿಗ್ಗೆ ಬೇಗ ಎದ್ದು, ನಮ್ಮ ಜೀವನ ಇಷ್ಟು...

ಚಾಣಕ್ಯ ಹೇಳುವಂತೆ ಈ ಅಭ್ಯಾಸಗಳಿರುವ ಮಹಿಳೆಯನ್ನು ಪತ್ನಿಯಗಿ ಪಡೆಯುವವರು ತುಂಬಾ ಅದೃಷ್ಟವಂತರು..!

ಆಚಾರ್ಯ ಚಾಣಕ್ಯ ಅವರು ನೀತಿಶಾಸ್ತ್ರದಲ್ಲಿ ಮಹಿಳೆಯರ ಕೆಲವು ಅಭ್ಯಾಸಗಳನ್ನು ಸಹ ಉಲ್ಲೇಖಿಸಿದ್ದಾರೆ. ಆಚಾರ್ಯ ಚಾಣಕ್ಯರ ಪ್ರಕಾರ.. ಈ ಅಭ್ಯಾಸಗಳನ್ನು ಹೊಂದಿರುವ ಮಹಿಳೆಯರ ಹೆಂಡತಿಯನ್ನು ಪಡೆಯುವವರು ವ್ಯಕ್ತಿಗೆ ತುಂಬಾ ಅದೃಷ್ಟವಂತರು. ಆಚಾರ್ಯ ಚಾಣಕ್ಯ ಮಹಾನ್ ಗುರು. ತನ್ನ ನೀತಿಗಳ ಬಲದಿಂದ.. ಬುದ್ದಿವಂತಿಕೆಯ ಸರಳ ಬಾಲಕನಾಗಿದ್ದ ಚಂದ್ರಗುಪ್ತನನ್ನು ಮೌರ್ಯ ಚಕ್ರವರ್ತಿಯನ್ನಾಗಿ ಮಾಡಿದ. ಇಂದಿಗೂ ಜನರು ಅವರ ನೀತಿಗಳನ್ನು ಅನುಸರಿಸುತ್ತಿದ್ದಾರೆ....

ಗರುಡ ಪುರಾಣದ ಪ್ರಕಾರ ಈ 5 ಅಭ್ಯಾಸಗಳಿಂದ ಬಡತನ ಹೆಚ್ಚಾಗುತ್ತದೆ..!

ಹಿಂದೂ ಧರ್ಮದಲ್ಲಿ 18 ಪ್ರಮುಖ ಗ್ರಂಥಗಳಿವೆ. ಈ ಗ್ರಂಥಗಳಲ್ಲಿ ದೇವತೆಗಳು ಮತ್ತು ಇತರ ವಿವರಗಳನ್ನು ಸ್ಪಷ್ಟವಾಗಿ ವಿವರಿಸಲಾಗಿದೆ. ಆದರೆ ಎಲ್ಲಾ ಗ್ರಂಥಗಳಲ್ಲಿ ಗರುಡ ಪುರಾಣವನ್ನು ಅತ್ಯಂತ ಪ್ರಮುಖವೆಂದು ಪರಿಗಣಿಸಲಾಗಿದೆ. ಏಕೆಂದರೆ ಇದು ಜನರ ಸಾವು ಮತ್ತು ಜನನವನ್ನು ವಿವರಿಸುತ್ತದೆ. ಅಷ್ಟೇ ಅಲ್ಲ, ಜೀವನದಲ್ಲಿ ಯಶಸ್ಸನ್ನು ಸಾಧಿಸಲು ನಾವು ಯಾವ ಅಭ್ಯಾಸಗಳನ್ನು ಅಳವಡಿಸಿಕೊಳ್ಳಬೇಕು ಎಂಬುದನ್ನು ಗರುಡ...

ಈ ಅಭ್ಯಾಸಗಳಿದ್ದರೆ ಅರವತ್ತರ ಹರೆಯಲ್ಲಿ ಬರಬೇಕಾದ ಹೃದಯಾಘಾತ ಇಪ್ಪತ್ತರ ಹರೆಯಕ್ಕೆ ಬರುತ್ತೆ…

ಅವರು ಸಮಸ್ಯೆಗೆ ಅಲ್ಪಾವಧಿಯ ಪರಿಹಾರಗಳನ್ನು ಮಾತ್ರ ಹುಡುಕುತ್ತಾರೆ. ಪರಿಸ್ಥಿತಿಯನ್ನು ಆಳವಾಗಿ ಅರ್ಥಮಾಡಿಕೊಳ್ಳಲು ಮತ್ತು ಸಮಸ್ಯೆಯನ್ನು ಪರಿಹರಿಸಲು ಅಗತ್ಯವಾದ ಜೀವನಶೈಲಿಯನ್ನು ಬದಲಾಯಿಸಲು ಯಾರೂ ಕಾಳಜಿ ವಹಿಸುವುದಿಲ್ಲ. ಅರವತ್ತು-ಎಪ್ಪತ್ತರ ದಶಕದಲ್ಲಿ ಬರುತ್ತಿದ್ದ ಹೃದಯಾಘಾತ ಈಗ ಇಪ್ಪತ್ತರ ದಶಕದಲ್ಲಿ ಬರುತ್ತಿದೆ. ಹತ್ತು ವರ್ಷಗಳ ಹಿಂದೆ ಅಂತಹ ಪರಿಸ್ಥಿತಿಗಳು ಇರಲಿಲ್ಲ. ನಮ್ಮ ಹೃದಯದ ಆರೋಗ್ಯದಲ್ಲಿ ಈ ಬದಲಾವಣೆಗಳು ಏಕೆ ಸಂಭವಿಸಿವೆ ಎಂಬುದು...

ಜೀವನದಲ್ಲಿ ಈ 8 ಗುಣಗಳನ್ನು ಮೈಗೂಡಿಸಿಕೊಂಡು ಬಿಡಿ, ನಿಮಗೇ ಒಳ್ಳೆಯದು.. ಭಾಗ 2

https://youtu.be/7i7sPCWqnZY ಈ ಮೊದಲಿನ ಭಾಗದಲ್ಲಿ ನಾವು ನಿಮಗೆ ಜೀವನದಲ್ಲಿ ಅಳವಡಿಸಿಕೊಳ್ಳಬೇಕಾದ 8 ಉತ್ತಮ ಗುಣಗಳಲ್ಲಿ 4 ಗುಣಗಳ ಬಗ್ಗೆ ವಿವರಣೆ ನೀಡಿದ್ದೆವು. ಇಂದು ನಾವು ಅದರ ಮುಂದುವರಿದ ಭಾಗವಾಗಿ ಇನ್ನೂ 4 ಗುಣಗಳ ಬಗ್ಗೆ ತಿಳಿಸಿಕೊಡಲಿದ್ದೇವೆ.. ಐದನೇಯ ಸತ್ಯ. ದುಡ್ಡಿಂದ ನಿಮಗೆ ಎಂದಿಗೂ ಖುಷಿ ಸಿಗುವುದಿಲ್ಲ. ಇದು ನಾವು ಅರಿಯಬೇಕಾದ ನಿಜವಾದ ಸತ್ಯ. ಇಂದಿನ ಕಾಲದಲ್ಲಿ ಖುಷಿ...
- Advertisement -spot_img

Latest News

60 ಸಾವಿರದ ಗುಚಿ ಗಾಗಲ್ಸ್, 1 ಲಕ್ಷದ ಜಾಕೇಟ್ ಧರಿಸಿದ ಬಾಗೇಶ್ವರ್ ಬಾಬಾ: ನೆಟ್ಟಿಗರ ಆಕ್ರೋಶ

National News: ಬಾಬಾ ಬಾಗೇಶ್ವರ್.. ಎದುರಿಗೆ ಯಾರಾದರೂ ಹೋಗಿ ಕುಳಿತರೆ, ಅವರ ಮನಸ್ಸಿನಲ್ಲಿ ಏನಿದೆ ಎಂದು ತಿಳಿದು, ಅದನ್ನು ಕಾಗದದಲ್ಲಿ ಬರೆದು, ಮತ್ತೆ ಅದನ್ನು ವಿವರಿಸುತ್ತಾರೆ....
- Advertisement -spot_img