ದೊಡ್ಡಬಳ್ಳಾಪುರ : ಬೆಂಗಳೂರು ಗ್ರಾಮಾಂತರ(Bangalore Rural) ಜಿಲ್ಲೆಯ ದೊಡ್ಡಬಳ್ಳಾಪುರ(DoddaBullapur) ತಾಲ್ಲೂಕಿನ ತೂಬಗೆರೆ ಹೋಬಳಿಯ ಹಾಡೋನಹಳ್ಳಿ ಗ್ರಾಮಪಂಚಾಯ್ತಿ(Hodonahalli Gram Panchayat)ಗ್ರಾಮ ಸಭೆಯನ್ನು ಆಯೋಜನೆ ಮಾಡಲಾಗಿತ್ತು. ಈ ಗ್ರಾಮ ಸಭೆಗೆ ದೇವನಹಳ್ಳಿ ಶಾಸಕ ನಿಸರ್ಗ ನಾರಾಯಣಸ್ವಾಮಿ(Mla Nisarga Narayanaswamy) ಆಗಮಿಸಿದ್ದು ಗ್ರಾಮಸಭೆ ಪ್ರಾರಂಭಕ್ಕೂ ಮುನ್ನ ಹಾಡೋನಹಳ್ಳಿ ಗ್ರಾಮದ ಕಾಂಕ್ರೀಟ್ ರಸ್ತೆ ಕಾಮಗಾರಿಯ ಗುದ್ದಲಿಪೂಜೆಯನ್ನು ಶಾಸಕ ನಿಸರ್ಗ ನಾರಾಯಣಸ್ವಾಮಿ...
ಮಲೆನಾಡು ರಾಜಕೀಯ ಅಖಾಡದಲ್ಲಿ ಮಾಜಿ ಸಚಿವ, ಶಾಸಕ ಆರಗ ಜ್ಞಾನೇಂದ್ರ ಮತ್ತು ಮಾಜಿ ಶಾಸಕ ಕಿಮ್ಮನೆ ರತ್ನಾಕರ್ ನಡುವಿನ ರಾಜಕೀಯ ಸಂಘರ್ಷ ಮತ್ತೊಮ್ಮೆ ಭುಗಿಲೆದ್ದಿದೆ. ತೀರ್ಥಹಳ್ಳಿಯಲ್ಲಿ...