Wednesday, August 12, 2026

hadonahalli garma sabe

Doddaballapura : ಅಧಿಕಾರಿಗಳ ಗೈರು, ಹಾಡೋನಹಳ್ಳಿ ಗ್ರಾ.ಪಂ. ಸಭೆ ಮುಂದೂಡಿಕೆ..!

ದೊಡ್ಡಬಳ್ಳಾಪುರ : ಬೆಂಗಳೂರು ಗ್ರಾಮಾಂತರ(Bangalore Rural) ಜಿಲ್ಲೆಯ ದೊಡ್ಡಬಳ್ಳಾಪುರ(DoddaBullapur) ತಾಲ್ಲೂಕಿನ ತೂಬಗೆರೆ ಹೋಬಳಿಯ ಹಾಡೋನಹಳ್ಳಿ ಗ್ರಾಮಪಂಚಾಯ್ತಿ(Hodonahalli Gram Panchayat)ಗ್ರಾಮ ಸಭೆಯನ್ನು ಆಯೋಜನೆ ಮಾಡಲಾಗಿತ್ತು. ಈ ಗ್ರಾಮ ಸಭೆಗೆ ದೇವನಹಳ್ಳಿ ಶಾಸಕ ನಿಸರ್ಗ ನಾರಾಯಣಸ್ವಾಮಿ(Mla Nisarga Narayanaswamy) ಆಗಮಿಸಿದ್ದು ಗ್ರಾಮಸಭೆ ಪ್ರಾರಂಭಕ್ಕೂ ಮುನ್ನ ಹಾಡೋನಹಳ್ಳಿ ಗ್ರಾಮದ ಕಾಂಕ್ರೀಟ್ ರಸ್ತೆ ಕಾಮಗಾರಿಯ ಗುದ್ದಲಿಪೂಜೆಯನ್ನು ಶಾಸಕ ನಿಸರ್ಗ ನಾರಾಯಣಸ್ವಾಮಿ...
- Advertisement -spot_img

Latest News

‘ನನ್ನನ್ನು ಮುಗಿಸಲು ಸುಪಾರಿ’ – ಆರಗ ಬಾಂಬ್

ಮಲೆನಾಡು ರಾಜಕೀಯ ಅಖಾಡದಲ್ಲಿ ಮಾಜಿ ಸಚಿವ, ಶಾಸಕ ಆರಗ ಜ್ಞಾನೇಂದ್ರ ಮತ್ತು ಮಾಜಿ ಶಾಸಕ ಕಿಮ್ಮನೆ ರತ್ನಾಕರ್ ನಡುವಿನ ರಾಜಕೀಯ ಸಂಘರ್ಷ ಮತ್ತೊಮ್ಮೆ ಭುಗಿಲೆದ್ದಿದೆ. ತೀರ್ಥಹಳ್ಳಿಯಲ್ಲಿ...
- Advertisement -spot_img