Tuesday, March 17, 2026

Hagari Bommanahalli

ಚಿನ್ನದ ದರ ಇಳಿಯಲೆಂದು ಹರಕೆ, ಮುನಿದ ಚಿನ್ನ ಒಲಿಯಲಿ

ವಿಜಯನಗರ ಜಿಲ್ಲೆಯಲ್ಲಿ ಚಿನ್ನದ ಬೆಲೆ ದಿನವೂ ಎತ್ತಕ್ಕೇರುತ್ತಿರುವ ಹಿನ್ನೆಲೆಯಲ್ಲಿ, ಹಗರಿಬೊಮ್ಮನಹಳ್ಳಿ ತಾಲ್ಲೂಕಿನ ಚಿಮ್ನಳ್ಳಿ ಗ್ರಾಮದ ಪ್ರಸಿದ್ಧ ಚಿಮ್ನಳ್ಳಿ ದುರ್ಗಮ್ಮ ದೇವಿಯ ಜಾತ್ರೆಯಲ್ಲಿ ಭಕ್ತನೊಬ್ಬ ವಿಭಿನ್ನ ಹರಕೆಯನ್ನು ಸಲ್ಲಿಸಿ ಎಲ್ಲರ ಗಮನ ಸೆಳೆದಿದ್ದಾರೆ. ಭಕ್ತ ಕೆ. ನಾಗರಾಜ ಉಲವತ್ತಿ ಅವರು ಚಿನ್ನದ ದರ ಇಳಿಕೆಯಾಗುವಂತೆ ದೇವಿಯ ಮುಂದೆ ಅಪರೂಪದ ಬೇಡಿಕೆಯನ್ನು ಸಲ್ಲಿಸಿದ್ದಾರೆ. “ಚಿನ್ನದ ದರ ಕಡಿಮೆಯಾಗಲಿ, ಬಡವರು...
- Advertisement -spot_img

Latest News

Political News: ಕರ್ನಾಟಕದ ಇತಿಹಾಸದಲ್ಲೇ ಕಪ್ಪು ಚುಕ್ಕೆ: ಕಾಂಗ್ರೆಸ್‌ನಿಂದ ಪ್ರಜಾಪ್ರಭುತ್ವದ ಹತ್ಯೆ!

Political News: ಸ್ಪೀಕರ್ ಯು.ಟಿ.ಖಾದರ್ ಅವರು ಇಂದು ಸದನದಿಂದ ಆಚೆ ನಡೆದಿದ್ದು, ಬಿಜೆಪಿ ನಾಯಕರು ಕಾಂಗ್ರೆಸ್ ವಿರುದ್ಧ ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.  ವಿರೋಧ ಪಕ್ಷದ ನಾಯಕ...
- Advertisement -spot_img