Wednesday, September 16, 2026

Hagari Bommanahalli

ಚಿನ್ನದ ದರ ಇಳಿಯಲೆಂದು ಹರಕೆ, ಮುನಿದ ಚಿನ್ನ ಒಲಿಯಲಿ

ವಿಜಯನಗರ ಜಿಲ್ಲೆಯಲ್ಲಿ ಚಿನ್ನದ ಬೆಲೆ ದಿನವೂ ಎತ್ತಕ್ಕೇರುತ್ತಿರುವ ಹಿನ್ನೆಲೆಯಲ್ಲಿ, ಹಗರಿಬೊಮ್ಮನಹಳ್ಳಿ ತಾಲ್ಲೂಕಿನ ಚಿಮ್ನಳ್ಳಿ ಗ್ರಾಮದ ಪ್ರಸಿದ್ಧ ಚಿಮ್ನಳ್ಳಿ ದುರ್ಗಮ್ಮ ದೇವಿಯ ಜಾತ್ರೆಯಲ್ಲಿ ಭಕ್ತನೊಬ್ಬ ವಿಭಿನ್ನ ಹರಕೆಯನ್ನು ಸಲ್ಲಿಸಿ ಎಲ್ಲರ ಗಮನ ಸೆಳೆದಿದ್ದಾರೆ. ಭಕ್ತ ಕೆ. ನಾಗರಾಜ ಉಲವತ್ತಿ ಅವರು ಚಿನ್ನದ ದರ ಇಳಿಕೆಯಾಗುವಂತೆ ದೇವಿಯ ಮುಂದೆ ಅಪರೂಪದ ಬೇಡಿಕೆಯನ್ನು ಸಲ್ಲಿಸಿದ್ದಾರೆ. “ಚಿನ್ನದ ದರ ಕಡಿಮೆಯಾಗಲಿ, ಬಡವರು...
- Advertisement -spot_img

Latest News

Hubli News: ಜಗತ್ತಿನ ಕಠಿಣ ಸ್ಥಿತಿಯಲ್ಲಿಯೂ ಭಾರತ ಸದೃಢ: ರಾಗಾ ವಿರುದ್ಧ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕಿಡಿ

Hubli News: ಜಗತ್ತಿನ ಕಠಿಣ ಪರಿಸ್ಥಿತಿಯ ನಡುವೆಯೂ ಭಾರತದ ಆರ್ಥಿಕತೆ ಸದೃಢವಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದ್ದಾರೆ. ಬ್ರಿಕ್ಸ್ ಸಭೆಯಲ್ಲಿ ಜಗತ್ತಿನ ಹಲವು...
- Advertisement -spot_img