Wednesday, July 22, 2026

haidarabad

125 ಅಡಿ ಎತ್ತರದ ಬಾಬಾ ಸಾಹೇಬ್ ಅಂಬೇಡ್ಕರ್ ಕಂಚಿನ ಪ್ರತಿಮೆ ಅನಾವರಣ..

ಹೈದರಾಬಾದ್: ಇಂದು ಬಾಬಾ ಸಾಹೇಬ್ ಅಂಬೇಡ್ಕರ್ ಜಯಂತಿಯಾಗಿದ್ದು, ಈಗಾಗಲೇ ಸಾಮಾಜಿಕ ಜಾಲತಾಣದಲ್ಲಿ ರಾಜಕೀಯ ಗಣ್ಯರು ಪೋಸ್ಚ್ ಹಾಕುವ ಮೂಲಕ, ಶುಭಕೋರಿದ್ದಾರೆ. ಅಲ್ಲದೇ, ಇಂದು ಹೈದರಾಬಾದ್‌ನಲ್ಲಿ 125 ಅಡಿ ಎತ್ತರದ ಬಾಬಾ ಸಾಹೇಬ್ ಅಂಬೇಡ್ಕರ್ ಕಂಚಿನ ಪ್ರತಿಮೆಯನ್ನ ಅನಾವರಣ ಮಾಡಲಾಗಿದೆ. ಆಂಧ್ರಪ್ರದೇಶ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್, ಅಂಬೇಡ್ಕರ್ ಪ್ರತಿಮೆ ಅನಾವರಣಗೊಳಿಸಿದ್ದು, ಕಾರ್ಯಕ್ರಮದಲ್ಲಿ ಸಾವಿರಾರು ಜನ ಭಾಗವಹಿಸಿದ್ದರು....
- Advertisement -spot_img

Latest News

ಮೋದಿ ಸರ್ಕಾರಕ್ಕೆ 69 ಸೀಟು ಕಮ್ಮಿ – ಲೋಕಸಭೆಯಲ್ಲಿ ಹೆಚ್ಚಿದ ‘ಸಂಖ್ಯೆಗಳ’ ಆಟ!!

ದೆಹಲಿ ರಾಜಕಾರಣದಲ್ಲಿ ಈಗ ಪ್ರತಿಯೊಂದು ಪ್ರಮುಖ ಮಸೂದೆ ಪಾಸ್ ಆಗಬೇಕಾದರೂ ಸೀಟುಗಳ ಸಂಖ್ಯೆ ಮತ್ತು ಪಕ್ಕಾ ಲೆಕ್ಕಾಚಾರವೇ ಅತ್ಯಂತ ಮುಖ್ಯವಾಗಿದೆ. ಲೋಕಸಭೆಯ ಒಟ್ಟು 543 ಸೀಟುಗಳಲ್ಲಿ...
- Advertisement -spot_img