Tuesday, August 4, 2026

haidh khan

ಜಮೀರ್ ಅಹಮದ್ ಮಗ ಝೈದ್ ಖಾನ್‌ ಬಂಡಿ ಮಹಾಕಾಳಮ್ಮ ದೇವಸ್ಥಾನಕ್ಕೆ ಭೇಟಿ..

ಬನಾರಸ್ ಹೀರೋ ಝೈದ್ ಖಾನ್ ಮಹಾಲಯ ಅಮವಾಸ್ಯೆ ನಿಮಿತ್ತ ಬಂಡಿ ಮಹಾಕಾಳಮ್ಮ ದೇವಸ್ಥಾನಕ್ಕೆ ಭೇಟಿ ನೀಡಿದ್ದರು. ಈ ಸಂದರ್ಭದಲ್ಲಿ ವಿಶೇಷ ಪೂಜೆಯಲ್ಲಿಯೂ ಝೈದ್ ಭಾಗಿಯಾಗಿದ್ದರು. ಈ ಭಕ್ತಿಪೂರ್ವಕ ವಾತಾವರಣದ ನಡುವೆಯೇ ಅಭಿಮಾನಿಗಳು ಬನಾರಸ್ ಹೀರೋನೊಂದಿಗೆ ಫೋಟೋ ತೆಗೆಸಿಕೊಂಡು ಸಂಭ್ರಮಿಸಿದರು. ಬನಾರಸ್ ದೊಡ್ಡ ಮಟ್ಟದಲ್ಲಿ ಹಿಟ್ ಆಗಲೆಂದು ಮನದುಂಬಿ ಹಾರೈಸಿದರು... https://karnatakatv.net/kannada-shilak-starring-mammootty-on-amazon-prime/ https://karnatakatv.net/director-pavan-odeyar-participated-in-oscar-jury/
- Advertisement -spot_img

Latest News

Bidar News: ಗುಂಡಿಗಳ ನಗರವಾಗಿ ಬದಲಾಗಿದೆಯೇ ಬೀದರ್? ರಸ್ತೆ ಅವಸ್ಥೆಗೆ ಜನರ ಆಕ್ರೋಶ..

Bidar News: ಬೀದರ್ ನಗರದಲ್ಲಿ ರಸ್ತೆಗಳ ದುಸ್ಥಿತಿ ಇದೀಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಮಳೆ ಬಂದರೆ ಸಾಕು ನಗರದ ಹಲವು ರಸ್ತೆಗಳು ಕೆರೆಯಂತಾಗುತ್ತಿದ್ದು, ರಸ್ತೆ ಎಲ್ಲಿದೆ,...
- Advertisement -spot_img