Tuesday, April 28, 2026

Haima eyewitness

ವೋಲ್ವೋ ಬಸ್ ‘ದುರಂತ’ ಪ್ರತ್ಯಕ್ಷದರ್ಶಿ ಹೇಳಿದ್ದೇನು?

ಹೈದರಾಬಾದ್‌ನಿಂದ ಬೆಂಗಳೂರಿಗೆ ಬರುತ್ತಿದ್ದ ಐಷಾರಾಮಿ ಸ್ಲೀಪರ್‌ ಖಾಸಗಿ ಬಸ್‌ ಧಗಧಗಿಸಿ ಹೊತ್ತಿ ಉರಿದಿದೆ. ಡ್ರೈವರ್‌, ಕಂಡಕ್ಟರ್‌ ಸೇರಿ 42 ಪ್ರಯಾಣಿಕರಲ್ಲಿ, 20ಕ್ಕೂ ಹೆಚ್ಚು ಮಂದಿ ಸಜೀವ ದಹನವಾಗಿದ್ದಾರೆ. ಆಂಧ್ರಪ್ರದೇಶದ ಕರ್ನೂಲ್‌ನಲ್ಲಿ ಮುಂಜಾನೆ 3 ಗಂಟೆ ಸುಮಾರಿಗೆ ದುರ್ಘಟನೆ ಸಂಭವಿಸಿದೆ. ಈ ಘಟನೆ ಬಗ್ಗೆ ಪ್ರತ್ಯಕ್ಷದರ್ಶಿ ಒಬ್ಬರು ಘಟನೆ ಬಗ್ಗೆ ವಿವರಿಸಿದ್ದಾರೆ. ಎಳೆ ಎಳೆಯಾಗಿ ಮಾಹಿತಿ...
- Advertisement -spot_img

Latest News

ಬೇಟೆ ವಿಫಲ! ಬಾವಿಯಲ್ಲಿ ಸಿಲುಕಿದ ಚಿರತೆ

ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ದೊಡ್ಡಗುಣಿ ಗ್ರಾಮದಲ್ಲಿ ಅಪರೂಪದ ಘಟನೆೊಂದು ನಡೆದಿದೆ. ನವಿಲನ್ನು ಬೇಟೆಯಾಡಲು ಬಂದ ಚಿರತೆ ತೋಟದ ಬಾವಿಗೆ ಬಿದ್ದಿದೆ. ಗ್ರಾಮದ ಕೃಷ್ಣಪ್ಪ ಅವರಿಗೆ ಸೇರಿದ...
- Advertisement -spot_img