Friday, April 24, 2026

haircare

ಕೂದಲು ತುಂಬ ಉದುರುತ್ತಿದ್ದರೆ, ಈ ಆಯುರ್ವೇದಿಕ್ ಉಪಾಯ ಮಾಡಿನೋಡಿ

Health Tips: ಇಂದಿನ ಕಾಲದ ಆರೋಗ್ಯ ಮತ್ತು ಪ್ರಮುಖ ಸೌಂದರ್ಯ ಸಮಸ್ಯೆ ಅಂದ್ರೆ ಅದು ತಲೆಗೂದಲು ಉದುರೋದು. ಹಾಗಾಗಿ ನಾವಿಂದು ತಲೆಗೂದಲು ಉದುರದಿರಲು ಯಾವ ರೀತಿಯ ಆಯುರ್ವೇದಿಕ್ ಉಪಾಯ ಮಾಡಬಹುದು ತಿಳಿಯೋಣ ಬನ್ನಿ. ನಿಮ್ಮ ತಲೆಗೂದಲು ಉದುರಬಾರದು ಅಂದ್ರೆ, ನೀವು ಮನೆಯಲ್ಲೇ ಶ್ಯಾಂಪೂ, ಅಥವಾ ಹೇರ್ ವಾಶ್ ಪುಡಿ ತಯಾರಿಸಿ ಬಳಸಬೇಕು. ಸಿಗೇಕಾಯಿ ಪುಡಿ ಮಾಡಿ...

Haircare:ಕೂದಲ ಆರೈಕೆಗೆ ನೆಲ್ಲಿಕಾಯಿ ದಿ ಬೆಸ್ಟ್

ಹೇರ್ ಫಾಲ್ ಹೆಣ್ಮಕ್ಕಳಿಗೆ ಒಂದು ರೀತಿಯ ಸಂಗಾತಿ ಇದ್ದಂಗೆ. ಯಾಕಂದ್ರೆ ಎಷ್ಟೇ ಹೇರ್ ಕೇರ್ ಮಾಡಿದ್ರೂ ಕೂಡ ರಿಸಲ್ಟ್ ಮಾತ್ರ ಝೀರೋ ಆಗಿರುತ್ತೆ. ಹೇರ್ ನ ದಷ್ಟಪುಷ್ಟವಾಗಿಡಲು ನಮ್ ಹೆಣ್ಮಕ್ಕಳು ನಾನಾ ಸರ್ಕಸ್ ಮಾಡಿದ್ರೂ ಸಹ ಹೇರ್ ಫಾಲ್ ನಿಂದ ತಪ್ಪಿಸಿಕೊಳ್ಳೋಕೆ ಸಾಧ್ಯನೇ ಇಲ್ಲ. ಅದ್ರಲ್ಲೂ ಪ್ರಗ್ನೆನ್ಸಿ ಟೈಮ್ ಹೆಣ್ಮಕ್ಕಳಲ್ಲಿ ಕೂದಲು ಉದುರುವಿಕೆ ಸರ್ವೇಸಾಮಾನ್ಯ.ಇದಕ್ಕಾಗಿ...

ಬಾಣಂತನದ ಸಮಯದಲ್ಲಿ ಕೂದಲು ಉದುರುವುದನ್ನು ಹೇಗೆ ತಡೆಯಬೇಕು..?

Health Tips: ಗರ್ಭಿಣಿಯಾಗುವ ಸಮಯ ಹೆಣ್ಣು ಒಂದು ರೀತಿಯ ಚಾಲೆಂಜ್ ಅನುಭವಿಸುತ್ತಾಳೆ. ಅಬಾ, ಆರೋಗ್ಯವಾಗಿರುವ ಮಗು ಹುಟ್ಟಿದೆ ಎಂದು ಸಮಾಧಾನ ಪಡುವಷ್ಟರಲ್ಲಿ, ಈಗ ತನ್ನ ಆರೋಗ್ಯ ಮತ್ತು ಸೌಂದರ್ಯದ ಕಾಳಜಿ ನಿಭಾಯಿಸುವ ಜವಾಬ್ದಾರಿ ಅವಳ ಹೆಗಲೇರುತ್ತದೆ. ಇಂಥ ಸಮಯದಲ್ಲಿ ಮತ್ತೂ ಟೆನ್ಶನ್ ಕೊಡುವ ಸಮಸ್ಯೆ ಅಂದ್ರೆ, ಕೂದಲು ಉದುರುವ ಸಮಸ್ಯೆ. ಗರ್ಭಿಣಿಯಾಗಿರುವಾಗ, ಹೇಗೆ ಕೂದಲು...

Hair Care : ಮಳೆಗಾಲದಲ್ಲಿ ಕೂದಲು ಆರೈಕೆ  ಹೇಗಿರಬೇಕು..?!

Health Tips: ಮಳೆಗಾಲದಲ್ಲಿ  ಕೂದಲು ಉದುರುವಿಕೆ, ಹಾಗು ಮಳೆ ನೀರಿನಿಂದ ಕೂದಲು ಒದ್ದೆಯಾದಾಗ ಕೇಶ ರಾಶಿಯ ಬಗ್ಗೆ ಚಿಂತೆ  ಕಾಡೋಕೆ ಶುರುವಾಗುತ್ತೆ. ಕೆಲವರಿಗೆ ಮಳೆ ಜೊತೆ ಆಟವಾಡೋದು ತುಂಬಾ ಇಷ್ಟ ಆದರೆ  ಕೂದಲನ್ನು ಇಷ್ಟ ಪಡೋರಿಗೆ ಇದು ಒಂದು ಇರಿಸು ಮುರಿಸು ಸಮಯ ಹಾಗಿದ್ರೆ ಮಳೆಗಾಲದಲ್ಲಿ ಕೂದಲು ಆರೈಕೆ ಹೇಗಿದ್ದರೆ ಉತ್ತಮ ಹೇಳ್ತೀವಿ ಈ...

ಕೂದಲು ಯಾಕೆ ಉದುರುತ್ತೆ ಗೊತ್ತಾ..?

ಇಂದಿನ ಯುವ ಪೀಳಿಗೆಯವರ ಹೆಚ್ಚಿನ ಸೌಂದರ್ಯ ಸಮಸ್ಯೆ ಅಂದ್ರೆ ಕೂದಲು ಉದುರುವ ಸಮಸ್ಯೆ. ಬೇಕಾದ್ರೆ ಮುಖದ ಮೇಲಾಗುವ  ಮೊಡವೆ ಬಗ್ಗೆ ಟೆನ್ಶನ್ ತೆಗೆದುಕೊಳ್ಳೋದಿಲ್ಲ. ಆದ್ರೆ ಕೂದಲು ಉದುರುವ ಸಮಸ್ಯೆಗೆ ಏನೇ ಪರಿಹಾರ ಮಾಡಿದ್ರೂ ಸರಿಯಾಗ್ತಾ ಇಲ್ಲಾ ಅಂತಾ ಹೇಳ್ತಾರೆ. ಆದ್ರೆ ಕೂದಲು ಉದುರಲು ಕಾರಣವೇನು..? ಅದಕ್ಕೆ ಮನೆಯಲ್ಲೇ ಪರಿಹಾರ ಹೇಗೆ ಮಾಡಿಕೊಳ್ಳಬೇಕು ಅಂತಾ ಯೋಚಿಸೋದಿಲ್ಲಾ....
- Advertisement -spot_img

Latest News

Bihar News: ಮಹಿಂದ್ರಾ ಥಾರ್ ಕಾರಣದಿಂದ ಮದುವೆ ಮಂಟಪದಲ್ಲೇ ಮದುವೆ ಕ್ಯಾನ್ಸಲ್

Bihar News: ಬಿಹಾರದ ಗೋಪಾಲ್‌ಗಂಜ್‌ನಲ್ಲಿ ಮದುವೆ ಮಂಟಪದ ತನಕ ಬಂದು ಮದುವೆ ನಿಂತ ಘಟನೆ ನಡೆದಿದೆ. ಉತ್ತರಭಾರತದಲ್ಲಿ ಸಣ್ಣ ಸಣ್ಣ ವಿಷಯಕ್ಕೆ ಮದುವೆ ನಿಲ್ಲುವುದು ಸರ್ವೇ...
- Advertisement -spot_img