ಬೆಂಗಳೂರು : ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ದೇಶಾದ್ಯಂತ HAL ನೌಕರರು ಪ್ರತಿಭಟನೆ ಪ್ರಾರಂಭಿಸಿದ್ದಾರೆ. ಬೆಂಗಳೂರಿನ 9 ಡಿವಿಷನ್ ಗಳಲ್ಲಿ 8 ಸಾವಿರ ನೌಕರರು ಪ್ರತಿಭಟನೆಗಿಳಿದಿದ್ದಾರೆ. ನಮ್ಮ ಬೇಡಿಕೆ ಈಡೇರದ ಹೊರತು ಪ್ರತಿಭಟನೆ ವಾಪಸ್ ಪಡೆಯೋದಿಲ್ಲ ಅಂತ ನೌಕರ ಸಂಘದವರು ಹೇಳಿದ್ದಾರೆ. ಒಡಿಶಾ, ಹೈದ್ರಾಬಾದ್ ಸೇರಿದಂತೆ ಇತರ HAL ಘಟಕಗಳಲ್ಲಿ ಪ್ರತಿಭಟನೆ ಆರಂಭವಾಗಿದ್ದು ದೇಶಾದ್ಯಂತ...
Political News: ಕೆಂಪೆಗೌಡ ಜಯಂತಿ ವೇಳೆ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ಎಸೆತವಾಗಿದ್ದು, ಸಿಎಂ ಡಿ.ಕೆ.ಶಿವಕುಮಾರ್ ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದರು. ಇದೀಗ...