Thursday, September 17, 2026

Halaguru police raid

ಜೂಜಾಟದ ಅಡ್ಡೆ ಮೇಲೆ ಖಾಕಿ ರೈಡ್! ಸೀಜ್ ಆಯ್ತು ಕಂತೆ ಕಂತೆ ನೋಟು!

ಮಂಡ್ಯ ಜಿಲ್ಲೆಯ ಹಲಗೂರು ವ್ಯಾಪ್ತಿಯ ನಿಟ್ಟೂರು ಸಮೀಪದ ಪ್ರದೇಶದಲ್ಲಿ ಅಕ್ರಮ ಜೂಜಾಟ ನಡೆಯುತ್ತಿದ್ದ ಅಡ್ಡೆ ಮೇಲೆ ಪೊಲೀಸರು ದಾಳಿ ನಡೆಸಿದ್ದು, ಐವರು ಆರೋಪಿಗಳನ್ನು ಬಂಧಿಸಿದ್ದಾರೆ. ಖಚಿತ ಮಾಹಿತಿ ಆಧರಿಸಿ ಹಲಗೂರು ಪೊಲೀಸರು ಕಾರ್ಯಾಚರಣೆ ನಡೆಸಿದ್ದು, ಜೂಜಾಟದಲ್ಲಿ ತೊಡಗಿದ್ದವರನ್ನು ಸ್ಥಳದಲ್ಲೇ ವಶಕ್ಕೆ ಪಡೆದಿದ್ದಾರೆ. ದಾಳಿಯ ವೇಳೆ ಪಣಕ್ಕೆ ಇಟ್ಟಿದ್ದ ಸುಮಾರು ₹29 ಸಾವಿರ ನಗದನ್ನು ಪೊಲೀಸರು...
- Advertisement -spot_img

Latest News

Chanakya Neeti: ಶತ್ರುಗಳನ್ನು ಎದುರಿಸುವ ಬಗ್ಗೆ ಚಾಣಕ್ಯರು ಹೇಳಿದ್ದು ಹೀಗೆ..

Chanakya Neeti: ಶತ್ರು ಇಲ್ಲದೇ ಅಜಾತ ಶತ್ರುವಿನ ಹಾಗೆ ಬದುಕುವುದು ಸುಲಭದ ಮಾತಲ್ಲ. ನಾನು ಯಾರ ಬಳಿಯೂ ಶತ್ರುತ್ವ ಮಾಡುವುದಿಲ್ಲ ಎಂದರೂ, ನಿಮ್ಮ ಜೀವನದಲ್ಲಿ ಓರ್ವ...
- Advertisement -spot_img