ಮಂಡ್ಯ ಜಿಲ್ಲೆಯಲ್ಲಿ ನಡೆದ ತಾಯಿ–ಮಗಳು ಆತ್ಮಹತ್ಯೆ ಪ್ರಕರಣಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದೆ. ಮಳವಳ್ಳಿ ತಾಲೂಕಿನ ದಳವಾಯಿ ಕೋಡಿಹಳ್ಳಿ ಗ್ರಾಮದಲ್ಲಿ ಈ ದುರ್ಘಟನೆ ನಡೆದಿದೆ. ಮೃತರು ತಾಯಿ ಶಂಕುತಲಾದೇವಿ (46) ಮತ್ತು ಮಗಳು ಪ್ರಿಯಾಂಕಾ (19) ಎಂದು ಗುರುತಿಸಲಾಗಿದೆ. ಪ್ರಾಥಮಿಕ ತನಿಖೆಯಲ್ಲಿ, ಪ್ರಿಯಾಂಕಾಗೆ ಗ್ರಾಮದ ಮುತ್ತುರಾಜ್ (34) ಎಂಬ ವಿವಾಹಿತನೊಂದಿಗೆ ಪ್ರೇಮ ಸಂಬಂಧ ಇದ್ದುದು ಬೆಳಕಿಗೆ...
Uttara Kannada News: ಮುಂಡಗೋಡ ಪಟ್ಟಣದ ಆನಂದ ನಗರದಲ್ಲಿ ವಾಸವಾಗಿರುವ 35 ಕುಟುಂಬಗಳಿಗೆ ನ್ಯಾಯಾಲಯದಿಂದ ನೋಟಿಸ್ ಜಾರಿಯಾಗಿದ್ದು, ಈ ಹಿನ್ನೆಲೆಯಲ್ಲಿ ಸ್ಥಳೀಯ ನಿವಾಸಿಗಳು ಪಟ್ಟಣ ಪಂಚಾಯಿತಿಯ...