Thursday, July 2, 2026

Halaguru police

ಮಂಡ್ಯ ತಾಯಿ–ಮಗಳು ಸಾವಿಗೆ ಶಾಕಿಂಗ್ ಟ್ವಿಸ್ಟ್!

ಮಂಡ್ಯ ಜಿಲ್ಲೆಯಲ್ಲಿ ನಡೆದ ತಾಯಿ–ಮಗಳು ಆತ್ಮಹತ್ಯೆ ಪ್ರಕರಣಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದೆ. ಮಳವಳ್ಳಿ ತಾಲೂಕಿನ ದಳವಾಯಿ ಕೋಡಿಹಳ್ಳಿ ಗ್ರಾಮದಲ್ಲಿ ಈ ದುರ್ಘಟನೆ ನಡೆದಿದೆ. ಮೃತರು ತಾಯಿ ಶಂಕುತಲಾದೇವಿ (46) ಮತ್ತು ಮಗಳು ಪ್ರಿಯಾಂಕಾ (19) ಎಂದು ಗುರುತಿಸಲಾಗಿದೆ. ಪ್ರಾಥಮಿಕ ತನಿಖೆಯಲ್ಲಿ, ಪ್ರಿಯಾಂಕಾಗೆ ಗ್ರಾಮದ ಮುತ್ತುರಾಜ್ (34) ಎಂಬ ವಿವಾಹಿತನೊಂದಿಗೆ ಪ್ರೇಮ ಸಂಬಂಧ ಇದ್ದುದು ಬೆಳಕಿಗೆ...
- Advertisement -spot_img

Latest News

ಆನಂದ ನಗರದ ನಿವಾಸಿಗಳಿಗೆ ನೋಟಿಸ್‌ – ಪಟ್ಟಣ ಪಂಚಾಯಿತಿ ಅಧಿಕಾರಿ ವಿರುದ್ಧ ಸ್ಥಳೀಯರ ಆಕ್ರೋಶ

Uttara Kannada News: ಮುಂಡಗೋಡ ಪಟ್ಟಣದ ಆನಂದ ನಗರದಲ್ಲಿ ವಾಸವಾಗಿರುವ 35 ಕುಟುಂಬಗಳಿಗೆ ನ್ಯಾಯಾಲಯದಿಂದ ನೋಟಿಸ್ ಜಾರಿಯಾಗಿದ್ದು, ಈ ಹಿನ್ನೆಲೆಯಲ್ಲಿ ಸ್ಥಳೀಯ ನಿವಾಸಿಗಳು ಪಟ್ಟಣ ಪಂಚಾಯಿತಿಯ...
- Advertisement -spot_img