Monday, August 17, 2026

Halaguru police

ಮಂಡ್ಯ ತಾಯಿ–ಮಗಳು ಸಾವಿಗೆ ಶಾಕಿಂಗ್ ಟ್ವಿಸ್ಟ್!

ಮಂಡ್ಯ ಜಿಲ್ಲೆಯಲ್ಲಿ ನಡೆದ ತಾಯಿ–ಮಗಳು ಆತ್ಮಹತ್ಯೆ ಪ್ರಕರಣಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದೆ. ಮಳವಳ್ಳಿ ತಾಲೂಕಿನ ದಳವಾಯಿ ಕೋಡಿಹಳ್ಳಿ ಗ್ರಾಮದಲ್ಲಿ ಈ ದುರ್ಘಟನೆ ನಡೆದಿದೆ. ಮೃತರು ತಾಯಿ ಶಂಕುತಲಾದೇವಿ (46) ಮತ್ತು ಮಗಳು ಪ್ರಿಯಾಂಕಾ (19) ಎಂದು ಗುರುತಿಸಲಾಗಿದೆ. ಪ್ರಾಥಮಿಕ ತನಿಖೆಯಲ್ಲಿ, ಪ್ರಿಯಾಂಕಾಗೆ ಗ್ರಾಮದ ಮುತ್ತುರಾಜ್ (34) ಎಂಬ ವಿವಾಹಿತನೊಂದಿಗೆ ಪ್ರೇಮ ಸಂಬಂಧ ಇದ್ದುದು ಬೆಳಕಿಗೆ...
- Advertisement -spot_img

Latest News

ಕೆಪಿಸಿಸಿ ಕಚೇರಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ – ಪ್ರಜಾಪ್ರಭುತ್ವದ ರಕ್ಷಣೆಗೆ ಮುಂದಾಗಬೇಕು ಎಂದ ಬಿ.ಕೆ. ಹರಿಪ್ರಸಾದ್

ಬೆಂಗಳೂರು: ಕೆಪಿಸಿಸಿ ಕಚೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು. ಧ್ವಜಾರೋಹಣ ನೆರವೇರಿಸಿದ ಬಳಿಕ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರು ಮಾತನಾಡಿ,...
- Advertisement -spot_img