Thursday, December 25, 2025

Halakki Gowdthi

ಪದ್ಮಶ್ರೀ ಪುರಸ್ಕೃತ ಸುಕ್ರಿಗೌಡ, ತುಳಸಿಗೌಡರನ್ನ ಭೇಟಿಯಾದ ಮೋದಿ..

ಕಾರವಾರ: ಉತ್ತರಕನ್ನಡ ಜಿಲ್ಲೆಯ ಅಂಕೋಲೆಗೆ ಇಂದು ಪ್ರಧಾನಿ ಮೋದಿ ಭೇಟಿ ನೀಡಿ, ಮತ ಪ್ರಚಾರ ನಡೆಸಿದರು. ಇದೇ ವೇಳೆ ಪದ್ಮಶ್ರೀ ಪುರಸ್ಕೃತ ಸುಕ್ರಿಗೌಡ, ತುಳಸಿ ಗೌಡರನ್ನ ಭೇಟಿಯಾಗಿದ್ದಾರೆ. ಉತ್ತರಕನ್ನಡ ಜಿಲ್ಲೆಯ ಅಂಕೋಲಾದ ಹಟ್ಟಿಕೇರಿಯಲ್ಲಿ ಬಿಜೆಪಿ ಸಮಾವೇಶ ನಡೆದಿದ್ದು, ಅದಕ್ಕೂ ಮುನ್ನ ತುಳಸಿಗೌಡ ಮತ್ತು ಸುಕ್ರಿಗೌಡರನ್ನ ಭೇಟಿಯಾದ ಪ್ರಧಾನಿ ಮೋದಿ, ಅವರ ಕಾಲಿಗೆರಗಿ ಆಶೀರ್ವಾದ ಪಡೆದಿದ್ದಾರೆ. https://karnatakatv.net/mp-prathap-simha-outrage-against-siddaramaiah-and-dks/ https://karnatakatv.net/former-pm-devegowda-speech-in-chennapattana/ https://karnatakatv.net/mallikarjuna-kharge-outrage-against-modi/
- Advertisement -spot_img

Latest News

Mandya: ದೇಗುಲ ನಿರ್ಮಾಣಕ್ಕೆ ಜಾಗ ಗುರುತಿಸಿಕೊಟ್ಟ ಚಿಕ್ಕರಸಿಕೆರೆ ಬಸಪ್ಪ

Mandya News: ಮಂಡ್ಯ: ಮಂಡ್ಯದ ಮದ್ದೂರಿನ ಅವ್ವೇರಹಳ್ಳಿ ಗ್ರಾಮದಲ್ಲಿ ಚಿಕ್ಕರಸಿಕೆರೆ ಬಸಪ್ಪ ಪವಾಡ ಮಾಡಿದ್ದು, ಮಾಯಮ್ಮ ದೇಗುಲ ನಿರ್ಮಾಣಕ್ಕೆ ಜಾಗ ಗುರ್ತಿಸಿಕೊಟ್ಟಿದೆ. ಚಿಕ್ಕರಸಿಕೆರೆ ಬಸಪ್ಪ ಅಂದ್ರೆ, ಬಸವ. ಈತನನ್ನು...
- Advertisement -spot_img