Wednesday, August 12, 2026

Halakki Gowdthi

ಪದ್ಮಶ್ರೀ ಪುರಸ್ಕೃತ ಸುಕ್ರಿಗೌಡ, ತುಳಸಿಗೌಡರನ್ನ ಭೇಟಿಯಾದ ಮೋದಿ..

ಕಾರವಾರ: ಉತ್ತರಕನ್ನಡ ಜಿಲ್ಲೆಯ ಅಂಕೋಲೆಗೆ ಇಂದು ಪ್ರಧಾನಿ ಮೋದಿ ಭೇಟಿ ನೀಡಿ, ಮತ ಪ್ರಚಾರ ನಡೆಸಿದರು. ಇದೇ ವೇಳೆ ಪದ್ಮಶ್ರೀ ಪುರಸ್ಕೃತ ಸುಕ್ರಿಗೌಡ, ತುಳಸಿ ಗೌಡರನ್ನ ಭೇಟಿಯಾಗಿದ್ದಾರೆ. ಉತ್ತರಕನ್ನಡ ಜಿಲ್ಲೆಯ ಅಂಕೋಲಾದ ಹಟ್ಟಿಕೇರಿಯಲ್ಲಿ ಬಿಜೆಪಿ ಸಮಾವೇಶ ನಡೆದಿದ್ದು, ಅದಕ್ಕೂ ಮುನ್ನ ತುಳಸಿಗೌಡ ಮತ್ತು ಸುಕ್ರಿಗೌಡರನ್ನ ಭೇಟಿಯಾದ ಪ್ರಧಾನಿ ಮೋದಿ, ಅವರ ಕಾಲಿಗೆರಗಿ ಆಶೀರ್ವಾದ ಪಡೆದಿದ್ದಾರೆ. https://karnatakatv.net/mp-prathap-simha-outrage-against-siddaramaiah-and-dks/ https://karnatakatv.net/former-pm-devegowda-speech-in-chennapattana/ https://karnatakatv.net/mallikarjuna-kharge-outrage-against-modi/
- Advertisement -spot_img

Latest News

ಪ್ರಜ್ವಲ್ ರೇವಣ್ಣ ಕೊಠಡಿಯಲ್ಲಿ ಫೋನ್ ಪತ್ತೆ – CCB ದಾಳಿಯ ಅಸಲಿ ಕಾರಣ ಬಿಚ್ಚಿಟ್ಟ ಖರ್ಗೆ!

ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಪ್ರಜ್ವಲ್ ರೇವಣ್ಣ ಕೊಠಡಿ ಮೇಲೆ ನಡೆದ ಸಿಸಿಬಿ ದಾಳಿ ಸದ್ಯ ರಾಜ್ಯ ರಾಜಕಾರಣದಲ್ಲಿ ತೀವ್ರ ಬಿರುಗಾಳಿಯನ್ನೇ ಎಬ್ಬಿಸಿದೆ. ಜೈಲಿನ ಒಳಗೆ ಆಂಡ್ರಾಯ್ಡ್...
- Advertisement -spot_img