Spiritual: ಮದುವೆ ಮುನ್ನಾದಿನ ಅಥವಾ ಎರಡು ದಿನಕ್ಕೂ ಮುನ್ನ ವಧು ವರರಿಗೆ ಅರಿಶಿನ ಹಚ್ಚಿ, ಅರಿಶಿನ ಶಾಸ್ತ್ರವೆಂಬ ಕಾರ್ಯಕ್ರಮ ಮಾಡಲಾಗುತ್ತದೆ. ಈ ಶಾಸ್ತ್ರವಾದ ಬಳಿಕ ವಧು- ವರ ಮನೆ ಬಿಟ್ಟು ಹೋಗುವಂತಿಲ್ಲ. ಈ ಕಾರ್ಯಕ್ರಮಕ್ಕೂ ಮುನ್ನವೇ ಇವರಿಬ್ಬರೂ ಹೊರಗಿನ ಕೆಲಸವನ್ನೆಲ್ಲ ಮುಗಿಸಿಬಿಡಬೇಕು. ಯಾಕಂದ್ರೆ ಅರಿಶಿನ ಶಾಸ್ತ್ರ ಮುಗಿದ ಬಳಿಕ ವಧು ವರನ ದೇಹ ಹಸಿಯಾಗಿರುತ್ತದೆ...
ರಾಜ್ಯ ರಾಜಕಾರಣದಲ್ಲಿ ಈಗ ಸಚಿವ ಸಂಪುಟ ವಿಸ್ತರಣೆಯದ್ದೇ ಭಾರಿ ಸದ್ದು ಕೇಳಿಬರುತ್ತಿದೆ. ಕಾಂಗ್ರೆಸ್ ಹೈಕಮಾಂಡ್ನಿಂದ ಗ್ರೀನ್ ಸಿಗ್ನಲ್ ಸಿಗುತ್ತಿದ್ದಂತೆಯೇ ಸಂಪುಟಕ್ಕೆ ಹೊಸ ಮುಖಗಳ ಸೇರ್ಪಡೆಗೆ ಕೌಂಟ್ಡೌನ್...