Haliyal: ಹೌದು, ವಿಶ್ವವಿಖ್ಯಾತ ಕುಸ್ತಿಪಟುಗಳ ಕಣಜ ಎಂದೇ ಪ್ರಖ್ಯಾತಿ ಹೊಂದಿದ ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ್ ಪಟ್ಟಣದಲ್ಲಿ ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ನಗರದ ಕುಸ್ತಿ ಅಖಾಡ ಕ್ರೀಡಾಂಗಣದಲ್ಲಿ ನಾಡಿನ ಗಂಡುಕಲೆಯಾದ ಕುಸ್ತಿಯಲ್ಲಿ ಪೈಲ್ವಾನರು ಪಟ್ಟಿಗೆ ಪ್ರತಿ ಪಟ್ಟು ಹಾಕಿ ಸೆಣಸಾಡಲಿದ್ದಾರೆ.ನಾಳೆಯ ದಿನ ಬೆಳಗ್ಗೆ 10 ಗಂಟೆಗೆ ಶುರುವಾಗುವ ಕುಸ್ತಿ ಪಂದ್ಯ ಸಂಜೆ 6 ರವರೆಗೂ...
Sandalwood: ಇಂದು ಪ್ರಥಮ ಆಷಾಢ ಶುಕ್ರವಾರವಾಗಿದ್ದು, ಮೈಸೂರಿನ ಚಾಮುಂಡೇಶ್ವರಿ ದರ್ಶನಕ್ಕೆ ಭಕ್ತಗಣವೇ ಹರಿದು ಬಂದಿದೆ. ನಟ ದರ್ಶನ್ ಪತ್ನಿ ವಿಜಯಲಕ್ಷ್ಮೀ ಕೂಡ ಇಂದು ನಾಡ ಅಧಿದೇವತೆ...