Saturday, June 21, 2025

haliyala

ಕನ್ನಡ ರಾಜ್ಯೋತ್ಸವ ಅಂಗವಾಗಿ ಹಳಿಯಾಳ ಪಟ್ಟಣದಲ್ಲಿ ರಾಜ್ಯ ಮಟ್ಟದ ಕುಸ್ತಿ ಪಂದ್ಯಾವಳಿ

Haliyal: ಹೌದು, ವಿಶ್ವವಿಖ್ಯಾತ ಕುಸ್ತಿಪಟುಗಳ ಕಣಜ ಎಂದೇ ಪ್ರಖ್ಯಾತಿ ಹೊಂದಿದ ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ್ ಪಟ್ಟಣದಲ್ಲಿ ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ನಗರದ ಕುಸ್ತಿ ಅಖಾಡ ಕ್ರೀಡಾಂಗಣದಲ್ಲಿ ನಾಡಿನ ಗಂಡುಕಲೆಯಾದ ಕುಸ್ತಿಯಲ್ಲಿ ಪೈಲ್ವಾನರು ಪಟ್ಟಿಗೆ ಪ್ರತಿ ಪಟ್ಟು ಹಾಕಿ ಸೆಣಸಾಡಲಿದ್ದಾರೆ.ನಾಳೆಯ ದಿನ ಬೆಳಗ್ಗೆ 10 ಗಂಟೆಗೆ ಶುರುವಾಗುವ ಕುಸ್ತಿ ಪಂದ್ಯ ಸಂಜೆ 6 ರವರೆಗೂ...

ಹಳಿಯಾಳದಲ್ಲಿ ಬಿಜೆಪಿ ವಿಜಯ ಸಂಕಲ್ಪ ಯಾತ್ರೆ.

political news ಇದೆ ಮಾರ್ಚ 18 ರಂದು  ಮಂಗಳೂರು ಜಿಲ್ಲೆಯಲ್ಲಿ ಬಿಜೆಪಿಯ ಮಾಡುರುವ ಜನಾಬಿವೃದ್ದಿ ಕೆಲಸದ ಕುರಿತು ಜನರ ಗಮನಕ್ಕೆ ತರಲು ಬಿಜೆಪಿ ವಿಜಯ ಸಂಕಲ್ಪ ಯಾತ್ರೆ.ಮತ್ತು ಪ್ರಗತಿ ಯಾತ್ರೆಯನ್ನು ಕೈಗೊಂಡಿದ್ದಾರೆ. ಮಾರ್ಚ 18 ರಿಂದ 21 ರವರೆಗೆ ಈ ಸಮಾವೇಶ ಉತ್ತರ ಜಿಲ್ಲೆಯ ಭಾಗಗಳಲ್ಲಿ ನಡೆಯಲಿದೆ ಎಂದು ಜಿಲ್ಲಾಧ್ಯಕ್ಷ ವೆಂಕಟೇಶ್ ನಾಯಕ್ ತಿಳಿಸಿದ್ದಾರೆ. ಇನ್ನ ಹಳಿಯಾಳದಲ್ಲಿ...

ಕತ್ತು ಹಿಸುಕಿದೆ ಸತ್ತೇ ಹೋದ್ಲು..!!ನೀರಿನ ಡ್ರಮ್ ನಲ್ಲಿ ಹೆಂಡತಿಯ ಶವ

ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ಪೋಲಿಸ್ ಠಾಣ ವ್ಯಾಪ್ತಿಯಲ್ಲಿ ನಡೆದ ಘಟನೆ ಮದುವೆಯಾಗಿ ವಯಸ್ಸಿಗೆ ಬಂದಿರುವ ಇಬ್ಬರು ಮಕ್ಕಳು 20 ವರ್ಷದವರು. ಅದರೆ ಅದೇಕೋ ಗೊತ್ತಿಲ್ಲ ಮದುವೆಗೆ ಫೋಟೋಗ್ರಾಫರ್ ನ ಮೇಲೆ ಪ್ರೇಮವಾಗಿ ಮಕ್ಕಳು ಮತ್ತುಗಂಡನನ್ನು ಬಿಟ್ಟು ಪ್ರೀತಿ ಮಾಡಿ ಮನೆಬಿಟ್ಟು ಬಂದು ರಿಜಿಸ್ಟಾರ್ ಮದುವೆ ಮಾಡಿಕೊಂಡು ಜೀವನ ಸಾಗಿಸುತಿದ್ದಳು. ಫೋಟೋ ಗ್ರಾಫರ್ ತುಕಾರಾಮ್ ನ...
- Advertisement -spot_img

Latest News

Recipe: ಟೀ ಟೈಮ್ ಸ್ನ್ಯಾಕ್ಸ್ ಸಾಬುದಾನಾ ವಡಾ ರೆಸಿಪಿ

ಬೇಕಾಗುವ ಸಾಮಗ್ರಿ: 1 ಕಪ್ ನೆನೆಸಿದ ಸಾಬಕ್ಕಿ, 2 ಬೇಯಸಿದ ಆಲೂಗಡ್ಡೆ, ಅರ್ಧ ಕಪ್ ಕುಟ್ಟಿ ತರಿ ತರಿಯಾಗಿ ಪುಡಿ ಮಾಡಿದ ಶೇಂಗಾ, ಹಸಿಮೆಣಸು, ಶುಂಟಿ...
- Advertisement -spot_img