Monday, October 27, 2025

haliyala

ಉ.ಕನ್ನಡದ ಹಳಿಯಾಳ ಅಂತಾರಷ್ಟ್ರ ಮಟ್ಟದ ಕುಸ್ತಿ ಪಂದ್ಯಾವಳಿಗೆ ಸಜ್ಜಾದ ಜನಸ್ನೇಹಿ ರಾಜು ಪೆಜೋಳ್ಳಿ ಆ್ಯಂಡ್ ಟೀಮ್

Haliyal: ಆ ವ್ಯಕ್ತಿ ಭಾರತೀಯ ಸೈನ್ಯದಲ್ಲಿ ‌ಕರ್ತವ್ಯ ನಿರ್ವಹಿಸಿತ್ತಿದ್ದರು ಕೂಡ ಸಾಮಾಜಿಕ ಕಳಕಳಿ ಗಡಿಯಲ್ಲಿ ಸೇವೆ ಸಲ್ಲಿಸಿ ಎಲ್ಲರಂತೆ ಇವರು ಕೂಡಾ ಸುಮ್ಮನಿರಬಹುದಿತ್ತು. ಆದರೆ ಈ ವ್ಯಕ್ತಿ ಇವರೆಲ್ಲರಿಗಿಂತ ಭಿನ್ನವಾಗಿ‌ ನಿಲ್ಲುತ್ತಾರೆ. ಕ್ರೀಡಾ ಜಗತ್ತಿನಲ್ಲಿ ನಮ್ಮ ದೇಶದ ಹಾಗೂ ನಾಡಿನ ಧ್ವಜ ಒಲಂಪಿಕ್ ಮಟ್ಟದಲ್ಲಿ ಹೆಚ್ಚು ಜನರು ಹಾರಿಸಬೇಕು ಎನ್ನುವುದುರ ಜತೆಗೆ ಸದೃಢ ಯುವ...

ಕನ್ನಡ ರಾಜ್ಯೋತ್ಸವ ಅಂಗವಾಗಿ ಹಳಿಯಾಳ ಪಟ್ಟಣದಲ್ಲಿ ರಾಜ್ಯ ಮಟ್ಟದ ಕುಸ್ತಿ ಪಂದ್ಯಾವಳಿ

Haliyal: ಹೌದು, ವಿಶ್ವವಿಖ್ಯಾತ ಕುಸ್ತಿಪಟುಗಳ ಕಣಜ ಎಂದೇ ಪ್ರಖ್ಯಾತಿ ಹೊಂದಿದ ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ್ ಪಟ್ಟಣದಲ್ಲಿ ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ನಗರದ ಕುಸ್ತಿ ಅಖಾಡ ಕ್ರೀಡಾಂಗಣದಲ್ಲಿ ನಾಡಿನ ಗಂಡುಕಲೆಯಾದ ಕುಸ್ತಿಯಲ್ಲಿ ಪೈಲ್ವಾನರು ಪಟ್ಟಿಗೆ ಪ್ರತಿ ಪಟ್ಟು ಹಾಕಿ ಸೆಣಸಾಡಲಿದ್ದಾರೆ.ನಾಳೆಯ ದಿನ ಬೆಳಗ್ಗೆ 10 ಗಂಟೆಗೆ ಶುರುವಾಗುವ ಕುಸ್ತಿ ಪಂದ್ಯ ಸಂಜೆ 6 ರವರೆಗೂ...

ಹಳಿಯಾಳದಲ್ಲಿ ಬಿಜೆಪಿ ವಿಜಯ ಸಂಕಲ್ಪ ಯಾತ್ರೆ.

political news ಇದೆ ಮಾರ್ಚ 18 ರಂದು  ಮಂಗಳೂರು ಜಿಲ್ಲೆಯಲ್ಲಿ ಬಿಜೆಪಿಯ ಮಾಡುರುವ ಜನಾಬಿವೃದ್ದಿ ಕೆಲಸದ ಕುರಿತು ಜನರ ಗಮನಕ್ಕೆ ತರಲು ಬಿಜೆಪಿ ವಿಜಯ ಸಂಕಲ್ಪ ಯಾತ್ರೆ.ಮತ್ತು ಪ್ರಗತಿ ಯಾತ್ರೆಯನ್ನು ಕೈಗೊಂಡಿದ್ದಾರೆ. ಮಾರ್ಚ 18 ರಿಂದ 21 ರವರೆಗೆ ಈ ಸಮಾವೇಶ ಉತ್ತರ ಜಿಲ್ಲೆಯ ಭಾಗಗಳಲ್ಲಿ ನಡೆಯಲಿದೆ ಎಂದು ಜಿಲ್ಲಾಧ್ಯಕ್ಷ ವೆಂಕಟೇಶ್ ನಾಯಕ್ ತಿಳಿಸಿದ್ದಾರೆ. ಇನ್ನ ಹಳಿಯಾಳದಲ್ಲಿ...

ಕತ್ತು ಹಿಸುಕಿದೆ ಸತ್ತೇ ಹೋದ್ಲು..!!ನೀರಿನ ಡ್ರಮ್ ನಲ್ಲಿ ಹೆಂಡತಿಯ ಶವ

ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ಪೋಲಿಸ್ ಠಾಣ ವ್ಯಾಪ್ತಿಯಲ್ಲಿ ನಡೆದ ಘಟನೆ ಮದುವೆಯಾಗಿ ವಯಸ್ಸಿಗೆ ಬಂದಿರುವ ಇಬ್ಬರು ಮಕ್ಕಳು 20 ವರ್ಷದವರು. ಅದರೆ ಅದೇಕೋ ಗೊತ್ತಿಲ್ಲ ಮದುವೆಗೆ ಫೋಟೋಗ್ರಾಫರ್ ನ ಮೇಲೆ ಪ್ರೇಮವಾಗಿ ಮಕ್ಕಳು ಮತ್ತುಗಂಡನನ್ನು ಬಿಟ್ಟು ಪ್ರೀತಿ ಮಾಡಿ ಮನೆಬಿಟ್ಟು ಬಂದು ರಿಜಿಸ್ಟಾರ್ ಮದುವೆ ಮಾಡಿಕೊಂಡು ಜೀವನ ಸಾಗಿಸುತಿದ್ದಳು. ಫೋಟೋ ಗ್ರಾಫರ್ ತುಕಾರಾಮ್ ನ...
- Advertisement -spot_img

Latest News

ಸತಾರಾ ವೈದ್ಯೆಯ ಆತ್ಮಹತ್ಯೆ ‘ಸಂಸ್ಥಾಗತ’ ಹತ್ಯೆ ಎಂದ ರಾಹುಲ್ ಗಾಂಧಿ!

ಮಹಾರಾಷ್ಟ್ರದ ಸತಾರಾದಲ್ಲಿ ಯುವ ವೈದ್ಯೆಯೊಬ್ಬರ ಆತ್ಮಹತ್ಯೆ ದೇಶವನ್ನೇ ಕಂಗೆಡಿಸಿದೆ. ಅತ್ಯಾಚಾರ ಮತ್ತು ಕಿರುಕುಳದಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡ ಈ ಪ್ರಕರಣ ರಾಜಕೀಯ ಬಿರುಗಾಳಿಗೆ ಕಾರಣವಾಗಿದೆ. ಕಾಂಗ್ರೆಸ್...
- Advertisement -spot_img