Monday, February 23, 2026

Hallapa

ಶಾಸಕರಾದ ಹೆಚ್.ಹಾಲಪ್ಪ ನವರು…!

ಇಂದು (06-12-2022) ಶಾಸಕರಾದ ಹೆಚ್.ಹಾಲಪ್ಪ ನವರು, ಜಿಲ್ಲಾಧಿಕಾರಿಗಳು ಹಾಗೂ CCF ರವರೊಂದಿಗೆ ಶಿವಮೊಗ್ಗ ತಾ. ರೇಚಿಕೊಪ್ಪ ಗ್ರಾಮಕ್ಕೆ ಭೇಟಿ ನೀಡಿ, ಶರಾವತಿ ಮುಳುಗಡೆ ಸಂತ್ರಸ್ತರ ಜಮೀನಿನ ಸರ್ವೇ ಸಮಸ್ಯೆ ಬಗ್ಗೆ ಸ್ಥಳ ಪರಿಶೀಲಿಸಿದರು. ಶಾಸಕರಾದ ಅಶೋಕ್ ನಾಯ್ಕ್ ರವರು, ಕಂದಾಯ ಇಲಾಖೆ, ಅರಣ್ಯ ಇಲಾಖೆ ಅಧಿಕಾರಿಗಳು, ಚುನಾಯಿತ ಪ್ರತಿನಿಧಿಗಳು, ಪಕ್ಷದ ಮುಖಂಡರು ಉಪಸ್ಥಿತರಿದ್ದರು. https://karnatakatv.net/mlc-vishwanath-siddaramaiah/ https://karnatakatv.net/drbrambedkar-mandya-karnatakatv/   https://karnatakatv.net/drbrambedkar-parinibban-hassan/
- Advertisement -spot_img

Latest News

Recipe: ಹೋಟೇಲ್ ಶೈಲಿಯ ವೆಜ್ ಫ್ರೈಡ್ ರೈಸ್ ರೆಸಿಪಿ

Recipe: ಬೇಕಾಗುವ ಸಾಮಗ್ರಿ: 1 ಕಪ್ ಬಾಸ್ಮತಿ ರೈಸ್, ಸಣ್ಣಗೆ ಕತ್ತರಿಸಿದ ಕ್ಯಾರೇಟ್, ಬೀನ್ಸ್, ಈರುಳ್ಳಿ, ಕ್ಯಾಪ್ಸಿಕಂ, ಹಸಿಮೆಣಸು, ಸ್ಪ್ರಿಂಗ್ ಆನಿಯನ್, ಸಣ್ಣಗೆ ಹೆಚ್ಚಿದ ಬೆಳ್ಳುಳ್ಳಿ,...
- Advertisement -spot_img