Sunday, September 6, 2026

halsuru

Drought area: ಬರಗಾಲ ಘೋಷಣೆ ಮಾಡುವಂತೆ ರೈತರಿಂದ ಪ್ರತಿಭಟನೆ.

ಬೀದರ್:  ಜಿಲ್ಲೆಯ ಹುಲಸೂರ ತಾಲೂಕಿಗೆ ಬರಗಾಲ ಘೋಷಣೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ವತಿಯಿಂದ  ಪ್ರತಿಭಟನೆ ನಡೆಸಿದರು. ಮುಂಗಾರು ಬಿತ್ತನೆಯ ಬೆಳೆಗಳು ಮಳೆ ಬಾರದಿದ್ಧಕ್ಕೆ ಸಂಪೂರ್ಣ ಒಣಗುತ್ತಿವೆ ಅನ್ನದಾತ ಸಂಕಷ್ಟದಲ್ಲಿದ್ಧು ಅನ್ನದಾತನ ಕಷ್ಟಕ್ಕೆ ಸರ್ಕಾರ ಸ್ಪಂದಿಸಿ ಬರಗಾಲ ಘೊಷಣೆ ಮಾಡಬೇಕು, ಎಕರೆಗೆ 25 ಸಾವಿರ ರೂಪಾಯಿ ಪರಿಹಾರ ಧನ ನೀಡಬೇಕೆಂದು...
- Advertisement -spot_img

Latest News

ಯಾವ ಪುರುಷಾರ್ಥಕ್ಕೆ ಈ ‘ಸಾಧನಾ ಸಮಾವೇಶ’, ಸಿಎಂ ಅವರೇ?: ಆರ್.ಅಶೋಕ್

ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ಸಾಧನಾ ಸಮಾವೇಶಕ್ಕಾಗಿ ಸಿದ್ಧತೆ ನಡೆಸಿದ್ದು, ಈ ಬಗ್ಗೆ ಅಶೋಕ್...
- Advertisement -spot_img