ಕರ್ನಾಟಕ ಟಿವಿ : ರಾಜ್ಯದಲ್ಲಿ ಕೊರೊನಾ ಹೆಚ್ಚಳವಾಗಿದ್ದು ಭಾರೀ ಆತಂಕಕ್ಕೆ ಕಾರಣವಾಗಿದ್ರೆ, ಹಂಪಿಯಲ್ಲಿ ಭೂಕಂಪನದ ಸುದ್ದಿ ಮತ್ತಷ್ಟು ಭಯ ಹುಟ್ಟಿಸಿತ್ತು.. ರಾಷ್ಟ್ರೀಯ ಭೂಕಂಪನ ಮಾಪನ ಇಲಾಖೆ ರಾಯಚೂರು ಹಾಗೂ ಹಂಪಿಯಲ್ಲಿ ರಿಕ್ಟರ್ ಮಾಪಕದಲ್ಲಿ 4 ರಷ್ಟು ತೀವ್ರತೆಯಲ್ಲಿ ಭೂಕಂಪನ ಸಂಭವಿಸಿದೆ ಎಂದು ವರದಿ ಮಾಡಿತ್ತು.. ಈ ಕುರಿತು, ಕರ್ನಾಟಕ ಭೂಕಂಪನ ಮಾಪನ ಇಲಾಖೆಯ ವಿಜ್ಞಾನಿ...
Political News: ಕಲಬುರಗಿಯಲ್ಲಿ ಪೋಲೀಸರು ದೂರು ದಾಖಲಿಸದ ಹಿನ್ನೆಲೆ, ಬೇಸರಗ``ಂಡ ಮಹಿಳೆ ವಿಷ ಸೇವಿಸಿ, ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಈ ಬಗ್ಗೆ ಬಿಜೆಪಿ ಹಿರಿಯ ನಾಯಕ ಸಿ.ಟಿ.ರವಿ...