Monday, April 27, 2026

hampi tour

ಉಪರಾಷ್ಟ್ರಪತಿಗಳ ಹಂಪಿ ಪ್ರವಾಸ:ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಸ್ವಾಗತ

www.karnatakatv.net : ಹುಬ್ಬಳ್ಳಿ: ಹೊಸಪೇಟೆ ಮತ್ತು ಐತಿಹಾಸಿಕ ಹಂಪಿ ಪ್ರವಾಸಕ್ಕೆ ಕೈಗೊಂಡಿರುವ ಉಪರಾಷ್ಟ್ರಪತಿಯವರಾದ ಎಂ.ವೆಂಕಯ್ಯನಾಯ್ಡು ಹಾಗೂ ಅವರ ಪತ್ನಿ  ಎಂ.ಉಷಾ ಅವರೊಂದಿಗೆ ಇಂದು ಸಂಜೆ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಭಾರತೀಯ ವಾಯುಸೇನೆಯ ವಿಶೇಷ ವಿಮಾನದ ಮೂಲಕ ಆಗಮಿಸಿದರು. ಕೇಂದ್ರ ಸಂಸದೀಯ ವ್ಯವಹಾರಗಳು, ಗಣಿ ಮತ್ತು ಕಲ್ಲಿದ್ದಲು ಸಚಿವರಾದ ಪ್ರಲ್ಹಾದ ಜೋಶಿ , ಮಾಜಿ ಮುಖ್ಯಮಂತ್ರಿ, ಶಾಸಕ...
- Advertisement -spot_img

Latest News

Mondagodu: NMD ಜಮೀರ್ ಅಹ್ಮದ್ ದರ್ಗಾವಾಲೆ ಹ* ಕೇಸ್: ಐವರು ಆರೋಪಿಗಳ ಬಂಧನ

Uttara Kannada News: ಮುಂಡಗೋಡಿನ NMD ಜಮೀರ್ ಅಹ್ಮದ್ ದರ್ಗಾವಾಲೆಯ ಭೀಕರ ಹತ್ಯೆಯ ಅಸಲೀಯತ್ತನ್ನು ಮುಂಡಗೋಡ ಪೊಲೀಸ್ರು ಬೇಧಿಸಿದ್ದಾರೆ. ಹತ್ಯೆ ನಡೆದ 24 ಗ‌ಂಟೆಯೊಳಗಾಗಿ ಐವರು...
- Advertisement -spot_img