Thursday, December 4, 2025

hamsaleka

ದರ್ಶನ್ ನನ್ನ ಪುತ್ರ- ಹಂಸಲೇಖ

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎ2 ಆರೋಪಿಯಾಗಿರುವ ನಟ ದರ್ಶನ್‌ ಪರಪ್ಪನ ಅಗ್ರಹಾರ ಸೇರಿ 11ನೇ ದಿನಗಳು ಕಳೆದಿವೆ. ಸೆರೆಮನೆಯಲ್ಲಿರುವ ದರ್ಶನ್‌ ಅವರನ್ನು ಕುಟುಂಬ ಹಾಗೂ ಸ್ನೇಹಿತರು ಹೋಗಿ ಭೇಟಿ ಮಾಡುತ್ತಿದ್ದಾರೆ. ಇದೀಗ ನಾದ ಬ್ರಹ್ಮ ಹಂಸಲೇಖ ಕೂಡ ದರ್ಶನ್ ಬಗ್ಗೆ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. https://youtu.be/dA03_xA41GI?si=4OCkHK-MqUsMZHLq ಮಂಡ್ಯದಲ್ಲಿ ಮಾತನಾಡಿದ ಹಂಸಲೇಖ, ನಟ ದರ್ಶನ್ ನನ್ನ ಮಗು ಇದ್ದಂತೆ...

ಹಂಸಲೇಖ  ಪ್ರಕರಣಕ್ಕೆ ಹೈಕೋರ್ಟ್ ತಡೆಯಾಜ್ಞೆ..!                

  ಬೆಂಗಳೂರು: ಹಂಸಲೇಖ ಅವರು  ನೀಡಿದಂತಹ ವಿವಾದಾತ್ಮಕ ಹೇಳಿಕೆಗೆ ಹೈಕೋರ್ಟ್  ಅವರ ತನಿಖೆಗೆ  ತಡೆಯಾಜ್ನೆ ನೀಡಿದೆ.  ಮೈಸೂರಿನ ಖಾಸಗಿ ಕಾರ್ಯಕ್ರಮವೊಂದರಲ್ಲಿ ಹಂಸಲೇಖರವರು ಪೇಜಾವರ ಶ್ರೀಗಳ ಬಗ್ಗೆ ನೀಡಿದಂತಹ ವಿವಾದಾತ್ಮಕ ಹೇಳಿಕೆಗೆ ಕೆಲವರು ಆಕ್ರೋಶ ವ್ಯಕ್ತಪಡಿಸಿದ್ದರು. ಡಾ. ಮುರಳೀಧರ ವಿವಾದಾತ್ಮಕ ಹೇಳಿಕೆಯನ್ನು ಬಸವನಗುಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಇದರ ಸಲುವಾಗಿ ಗಂಗರಾಜು ಅಲಿಯಾಸ್ ಹಂಸಲೇಖರವರು ರಿಟ್...

ಬಸವನಗುಡಿ ಪೊಲೀಸ್ ಠಾಣೆಗೆ ಬೇಟಿನೀಡಿದ ಹಂಸಲೇಖ, ನಟ ಚೇತನ್ ಬೆಂಬಲ..!

www.karnatakatv.net:ಸoಗೀತ ನಿರ್ದೇಶಕ ಹಂಸಲೇಖ ವಿರುದ್ಧ ನೀಡಿರುವ ದೂರಿಗೆ ಸಂಬoಧಿಸಿದoತೆ ಇಂದು ಹಂಸಲೇಖ ಅವರು ಬಸವನಗುಡಿ ಪೊಲೀಸ್ ಠಾಣೆಗೆ ಆಗಮಿಸಿದ್ದಾರೆ. ಪೇಜಾವರ ಶ್ರೀಗಳ ಕುರಿತಾದ ಹೇಳಿಕೆ ವಿಚಾರವಾಗಿ ಹಂಸಲೇಖ ವಿರುದ್ಧ ಬಸವನಗುಡಿ ಪೋಲಿಸ್ ಠಾಣೆಯಲ್ಲಿ ದೂರು ದಾಕಲಾಗಿತ್ತು. ಹಂಸಲೇಖ ಅವರು ಪೋಲಿಸ್ ಠಾಣೆಗೆ ಆಗಮಿಸುವ ಸುದ್ದಿ ಕೇಳಿ ಭಜರಂಗದಳ ಸದಸ್ಯರು ಪೊಲೀಸ್ ಠಾಣೆ ಬಳಿ ಜಮಾಯಿಸಿ ಹಂಸಲೇಖರಿoದ...

ಪೇಜಾವರ ಶ್ರೀ ಕುರಿತಾದ ಹಂಸಲೇಕ ಹೇಳಿಕೆಗೆ ಜಗ್ಗೇಶ್‌ರಿಂದ ಪ್ರತಿಕ್ರಿಯೆ..!

ಇತ್ತೀಚೆಗೆ ನಾದಬ್ರಹ್ಮ ಡಾ.ಹಂಸಲೇಕ ರವರು ಪೇಜಾವರ ಶ್ರೀಗಳ ಬಗ್ಗೆ ಒಂದು ಕಾರ್ಯಕ್ರಮದಲ್ಲಿ ಹಗುರವಾಗಿ ಮಾತನಾಡಿದ್ದರು, ಇದರಿಂದ ಈ ವಿಷಯ ವ್ಯಾಪಕವಾಗಿ ಚರ್ಚೆಗೀಡಾಗಿತ್ತು. ಎಲ್ಲರೂ ಹಂಸಲೇಕರ ವಿರುದ್ದ ವಿರೋಧಿಸಲು ಶುರುಮಾಡಿದರು. ಇದೀಗ ಚಲನಚಿತ್ರದ ನಟ ಜಗ್ಗೇಶ್ ರವರು ಪ್ರತಿಕ್ರಿಯೆಯನ್ನು ನೀಡಿದ್ದಾರೆ. ಈ ಕುರಿತಂತೆ ಟ್ವೀಟ್ ಮಾಡಿರುವ ಜಗ್ಗೇಶ್, ಮಾತು ಬಲ್ಲವನಿಗೆ ಚಪ್ಪಾಳೆ ಮೃಷ್ಟಾನ್ನದಂತೆ...
- Advertisement -spot_img

Latest News

ಶಾರೂಖ್ ಖಾನ್ ನೃತ್ಯಕ್ಕೆ ರೆಸ್ಪಾನ್ಸ್ ನೀಡಿದ ವಧು: ಸೋಶಿಯಲ್ ಮೀಡಿಯಾದಲ್ಲಿ ವೀಡಿಯೋ ವೈರಲ್

Viral Video: ಸೋಶಿಯಲ್ ಮೀಡಿಯಾದಲ್ಲಿ ವೀಡಿಯೋ ವೈರಲ್ ಆಗಿದ್ದು, ಈ ವೀಡಿಯೋ ನೋಡಿ ಶಾರುಖ್ ಫ್ಯಾನ್ಸ್ ಬೇಸರ ವ್ಯಕ್ತಪಡಿಸಿದ್ದಾರೆ. ವೀಡಿಯೋದಲ್ಲಿ ಅಂಥಾದ್ದೇನಿದೆ ಅಂತಾ ಕೇಳಿದ್ರೆ, ಶಾರುಖ್...
- Advertisement -spot_img