Thursday, July 30, 2026

Hanagal

ಹಾನಗಲ್ ಕೆರೆಗಳಿಗೆ ನೀರು ತುಂಬಿಸಲು ಆಗ್ರಹಿಸಿ ನೀರಾವರಿ ಇಲಾಖೆ ಎದುರು ರೈತ ಸಂಘ ಪ್ರತಿಭಟನೆ.

Haveri News: ಹಾನಗಲ್: ಬಾಳಂಬೀಡ ಏತ ನೀರಾವರಿ ಯೋಜನೆಯಿಂದ ತಾಲೂಕಿನ ಕೆರೆಗಳಿಗೆ ತಕ್ಷಣ ನೀರು ತುಂಬಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ, ಹಾನಗಲ್ ತಾಲೂಕು ಘಟಕದ ನೇತೃತ್ವದಲ್ಲಿ ಶುಕ್ರವಾರ ನೀರಾವರಿ ಇಲಾಖೆ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು. ಕಳೆದ ಒಂದು ವಾರದಿಂದ ನೀರಾವರಿ ಇಲಾಖೆಯ ಅಧಿಕಾರಿಗಳಿಗೆ ಮನವಿ ಸಲ್ಲಿಸಿದ್ದರೂ ಯಾವುದೇ...

ಹಾನಗಲ್: ಟಾಟಾ ಏಸ್‌-ಕಾರಿನ ನಡುವೆ ಭೀಕರ ರಸ್ತೆ ಅಪಘಾತ-ಮೂವರ ಸ್ಥಿತಿ ಗಂಭೀರ!

Hanagal: ಹಾನಗಲ್ : ಟಾಟಾ ಏಸ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿ ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ  ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಬಾಳಂಬೀಡ ಕ್ರಾಸ್ ಬಳಿ ನಡೆದಿದೆ. ಅರೇಮಲ್ಲಾಪುರ ಗ್ರಾಮದಿಂದ ಹಾನಗಲ್‌ ಕಡೆಗೆ ಮದುವೆ ಸಮಾರಂಭದ ಅಡುಗೆ ಮಾಡಲು ತೆರಳುತ್ತಿದ್ದ ಟಾಟಾ ಏಸ್ ವಾಹನಕ್ಕೆ ಎದುರಿನಿಂದ ಬರುತ್ತಿದ್ದ ಕಾರು ಡಿಕ್ಕಿ ಹೊಡೆದಿದೆ....

ಶಾಸಕ ಮಾನೆ ಮಾತು ಕೇಳಿ ಸಿಟ್ಟಿಗೆದ್ದ ಅಜ್ಜಿ ಹೇಳಿದ್ದೇನು?

ಕಂದಾಯ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆಗಳ ಆಶ್ರಯದಲ್ಲಿ, ಹಾನಗಲ್‌ ತಾಲೂಕಿನಲ್ಲಿ ಹಕ್ಕು ಪತ್ರ ವಿತರಣಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಹಾವೇರಿ ಜಿಲ್ಲೆಯ ಆಲದಕಟ್ಟಿ ಗ್ರಾಮದ ಕಾರ್ಯಕ್ರಮದಲ್ಲಿ ಸಚಿವ ಶಿವಾನಂದ್‌ ಪಾಟೀಲ್‌, ಶಾಸಕ ಶ್ರೀನಿವಾಸ ಮಾನೆ ಸೇರಿದಂತೆ ಅಧಿಕಾರಿಗಳು ಭಾಗಿಯಾಗಿದ್ರು. ಕಾರ್ಯಕ್ರಮದಲ್ಲಿ ಭಾಷಣ ಮಾಡಿದ ಶಾಸಕ ಶ್ರೀನಿವಾಸ್‌ ಮಾನೆ, ಪಡಿತರ ಅಕ್ಕಿ ವಿಚಾರವಾಗಿ ಮಾತನಾಡ್ತಿದ್ರು. 10...

ಲೋಕಾಯುಕ್ತ ಭರ್ಜರಿ ಬೇಟೆ : ಲಂಚ ಪಡೆಯುತ್ತಿರುವಾಗ್ಲೆ ಲಾಕ್!

ಹಾವೇರಿ ಜಿಲ್ಲೆಯಲ್ಲಿ ಲೋಕಾಯುಕ್ತ ಪೊಲೀಸರು ಇಂದು ದೊಡ್ಡ ಮಟ್ಟದ ದಾಳಿ ನಡೆಸಿ, ಲಂಚ ಸ್ವೀಕರಿಸುವ ಕ್ಷಣದಲ್ಲೇ ಅಧಿಕಾರಿಗಳನ್ನು ಲಾಕ್ ಮಾಡಿದ್ದಾರೆ. ಈ ಘಟನೆ ಹಾನಗಲ್ ತಹಶಿಲ್ದಾರರ ಕಚೇರಿಯಲ್ಲಿ ನಡೆದಿದೆ. ಆರ್‌ಟಿಸಿ ದುರಸ್ಥಿ ಮಾಡುವ ಕೆಲಸಕ್ಕಾಗಿ ನವೀನ್ ಎಂಬುವರಿಂದ 12 ಸಾವಿರ ರೂ. ಲಂಚ ಪಡೆಯುತ್ತಿದ್ದ ಶಿರಸ್ತೇದಾರ ತಮ್ಮಣ್ಣ ಕಾಂಬಳೆ ಮತ್ತು ಕೇಸ್ ವರ್ಕರ್ ಗೂಳಪ್ಪ ಲೋಕಾಯುಕ್ತ...

ಇಂದು ಹಾನಗಲ್ ಮತ್ತು ಸಿಂಧಗಿ ಫಲಿತಾಂಶ..!

www.karnatakatv.net: ಹಾನಗಲ್ ಮತ್ತು ಸಿಂಧಗಿ ಕ್ಷೇತ್ರದ ಉಪ ಚುನಾವಣೆ ಮತ ಏಣಿಕೆ ಇಂದು ನಡೆಯಲಿದ್ದು, ಈ ಚುನಾವಣೆಯಲ್ಲಿ ಯಾರಿಗೆ ಗೆಲುವು ಎಂಬುದು ಇಂದು ಮಧ್ಯಾಹ್ನ ಸ್ಪಷ್ಟವಾಗಲಿದೆ. ಚುನಾವಣೆಯ ಮತ ಏಣಿಕೆಯು ಬೆಳಿಗ್ಗೆ 8 ಗಂಟೆಯಿoದ ಆರಂಭವಾಗಿದ್ದು, ಹಾವೇರಿ ಜಿಲ್ಲೆಯ ಹಾನಗಲ್ ನಲ್ಲಿ 19 ಸುತ್ತು ಮತ್ತು ವಿಜಯಪುರ ಜಿಲ್ಲೆಯ ಸಿಂಧಗಿಯಲ್ಲಿ 22 ಸುತ್ತುಗಳ ಏಣಿಕೆ...

ಉಪ ಚುನಾವಣೆ ಮತದಾನ ಆರಂಭ..!

www.karnatakatv.net: ರಾಜ್ಯದಲ್ಲಿ ಹಾನಗಲ್ ಮತ್ತು ಸಿಂಧಗಿ ಸೇರಿದಂತೆ ದೇಶದ 11 ರಾಜ್ಯಗಳಲ್ಲಿ ಇಂದು ಉಪ ಚುನಾವಣೆ ನಡೆಯಲಿದೆ. ಸಿ.ಎಂ.ಉದಾಸಿ ಮತ್ತು ಎಂ.ಸಿ.ಮನಗೂಳಿ ನಿಧನದಿಂದ ತೆರವಾದ ಹಾನಗಲ್ ಮತ್ತು ಸಿಂಧಗಿ ಉಪಚುನಾವಣೆ ಇಂದು ನಡೆಯಲಿದೆ. ಇಂದು ಬೆಳಿಗ್ಗೆ 7ರಿಂದ ಸಂಜೆ 5 ಗಂಟೆಯವರೆಗೆ ಮತದಾನ ಮಾಡಲು ಅವಕಾಶವಿದೆ. ನ.2ರಂದು ಮತ ಏಣಿಕೆ ನಡೆಯಲಿದೆ. 3 ಲೋಕಸಭಾ ಕ್ಷೇತ್ರಗಳು,...
- Advertisement -spot_img

Latest News

ಯತ್ನಾಳ್ ಗಂಭೀರ ಆರೋಪದ ಬಗ್ಗೆ ವಿಜಯೇಂದ್ರಗೆ ಉತ್ತರಿಸುವ ನೈತಿಕ ಧೈರ್ಯವಿದೆಯೇ: ಪ್ರಿಯಾಂಕ್ ಖರ್ಗೆ

Political News: ಬಿಜೆಪಿಯ ಉಚ್ಛಾಟಿತ ಶಾಸಕ ಬಸನ್ ಗೌಡ ಪಾಟೀಲ್ ಯತ್ನಾಳ್ ಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಮತ್ತು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಮತ್ತು ಬಿ.ವೈ.ವಿಜೇಂದ್ರ ವಿರುದ್ಧ...
- Advertisement -spot_img