ರಾಜ್ಯ ಸರ್ಕಾರದ ವಿರುದ್ಧ ವಿಕಲಚೇತನರಿಂದ ಬೀದಿ ಬದಿಯಲ್ಲಿ ಅಗ್ರಹ ವ್ಯಕ್ತವಾದ ಘಟನೆ ಕೊಪ್ಪಳದಲ್ಲಿ ನಡೆದಿದೆ. ಕರ್ನಾಟಕ ಅಂಗವಿಕಲ ರಾಜ್ಯ ಒಕ್ಕೂಟ (KARO) ಜಿಲ್ಲೆಯ ಘಟಕದ ನೇತೃತ್ವದಲ್ಲಿ ಕೊಪ್ಪಳ ಜಿಲ್ಲಾ ಆಡಳಿತ ಭವನದ ಎದುರು ಗುರುವಾರ ಭಾರೀ ಪ್ರತಿಭಟನೆ ನಡೆಯಿತು. ಜಿಲ್ಲೆಯ ವಿಕಲಚೇತನರು ತಮ್ಮ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಸರ್ಕಾರವನ್ನು ಒತ್ತಾಯಿಸಿ ಮೌನಧರಣೆಯಿಂದ ಹಿಡಿದು ಘೋಷಣೆಗಳವರೆಗೆ...
ಹುಬ್ಬಳ್ಳಿ: ಧಾರವಾಡದ ಸಮರ್ಥನಂ ಸಂಸ್ಥೆಯು ಅಂಗವಿಕಲರಿಗಾಗಿ ಆ.೨೬ ರಂದು ಬೆಳಿಗ್ಗೆ ೯ ರಿಂದ ಮಧ್ಯಾಹ್ನ ೨ ರವರೆಗೆ ಇಂದಿರಾ ಗಾಜಿನ ಮನೆ ಆವರಣದಲ್ಲಿ ಉದ್ಯೋಗ ಮೇಳ ಹಮ್ಮಿಕೊಳ್ಳಲಾಗಿದೆ ಎಂದು ಸಮರ್ಥನಂ ಸಂಸ್ಥೆ ಬಿಪಿಓ ಹರ್ಷಾ ಸರಾಫ್ ಹೇಳಿದರು.
ನಗರದಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಉದ್ಯೋಗ ಮೇಳದಲ್ಲಿ ೨೫ಕ್ಕೂ ಹೆಚ್ಚು ಕಂಪನಿಗಳು ಪಾಲ್ಗೊಳ್ಳಲಿದ್ದು, ೫೦೦ಕ್ಕೂ ಹೆಚ್ಚು...
Bidar News: ಬೀದರ್ ಜಿಲ್ಲೆಯಲ್ಲಿ ಭರ್ಜರಿ ಕಾರ್ಯಾಚರಣೆ ನಡೆಸಿದ ಪೊಲೀಸರು ಅಂತರ ರಾಜ್ಯ ಖದೀಮರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು...