Sunday, September 6, 2026

handy caps vehical bill sanction

Karnataka Lokayukta: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಪುರಸಭೆ ಅಧಿಕಾರಿ..!

ಮಂಡ್ಯ: ಜಿಲ್ಲೆಯ ಮಳವಳ್ಳಿ ಪುರಸಭೆ ಸಮುದಾಯ ವ್ಯವಹಾರ ಅಧಿಕಾರಿ ಆರ್.ನಾಗೇಂದ್ರ ಎಂಬುವವರು 1.20 ಲಕ್ಷ ರೂ. ಲಂಚಕ್ಕೆ ಬೇಡಿಕೆ ಇಟ್ಟು, 40,000 ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಹೌದು, ವಿಕಲಚೇತನರಿಗೆ ನೀಡಿದ್ದ ವಾಹನದ ಹಣ ಬಿಡುಗಡೆಗೆ ಹಾವೇರಿ ಮೂಲದ ಶಿವರಾಜ್ ಹೊಳ್ಳಾಲ್ ಎಂಬುವವರ ಹತ್ತಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಅದರಂತೆ ಮಂಡ್ಯ...
- Advertisement -spot_img

Latest News

ಯಾವ ಪುರುಷಾರ್ಥಕ್ಕೆ ಈ ‘ಸಾಧನಾ ಸಮಾವೇಶ’, ಸಿಎಂ ಅವರೇ?: ಆರ್.ಅಶೋಕ್

ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ಸಾಧನಾ ಸಮಾವೇಶಕ್ಕಾಗಿ ಸಿದ್ಧತೆ ನಡೆಸಿದ್ದು, ಈ ಬಗ್ಗೆ ಅಶೋಕ್...
- Advertisement -spot_img