Monday, July 6, 2026

Hangal pranay

RSS ಬಗ್ಗೆ ಮಾತಾಡೋವಾಗ ಎಚ್ಚರವಿರಲಿ…!

www.karnatakatv.net : ಚಾಮರಾಜನಗರ : RSS ನಂತಹ  ದೇಶಭಕ್ತ ಸಂಘಟನೆ ಕುರಿತು ಮಾತನಾಡುವಾಗ ನಾಲಿಗೆ ಮೇಲೆ ಹಿಡಿದವಿರಲಿ ಅಂತ ಚಾಮರಾಜನಗರ ಜಿಲ್ಲಾ ಬಿಜೆಪಿ ಯುವಮೋರ್ಚಾ ಅಧ್ಯಕ್ಷ ಹಂಗಳ ಪ್ರಣಯ್ ತಿರುಗೇಟು ನೀಡಿದ್ದಾರೆ. RSS ನವರು ಭಾರತದ ನಿಜವಾದ ತಾಲಿಬಾನಿಗಳು ಎಂಬ ಕೆಪಿಸಿಸಿ ಕಾರ್ಯಾಧ್ಯಕ್ಷ ದೃವನಾರಾಯಣ್ ಹೇಳಿಕೆ ಖಂಡಿಸಿ ಜಿಲ್ಲಾ ಯುವಮೋರ್ಚಾ ಚಾಮರಾಜನಗರದಲ್ಲಿ ಪ್ರತಿಭಟನೆ ನಡೆಸಿದ್ರು. ಈ...
- Advertisement -spot_img

Latest News

Haveri News: ಬರಿದಾದ ತುಂಗಭದ್ರಾ ನದಿಗೆ ದಿಢೀರನೆ ಜೀವಕಳೆ: ರೈತಾಪಿ ವರ್ಗದಲ್ಲಿ ಸಂತಸ

Ranebennuru: ರಾಣೇಬೆನ್ನೂರ: ತುಂಗಭದ್ರಾ ನದಿ ತುಂಬಿ ತುಳುಕಿದ್ದು, ಮಳೆಗಾಗಿ ಕಾಯುತ್ತಿದ್ದ ರೈತನ ಮುಖದಲ್ಲಿ ಮಂದಹಾಸ ಮೂಡಿದೆ. ಕಳೆದ ಒಂದು ತಿಂಗಳಿಂದ ನೀರಿಲ್ಲದೆ ಬರಿದಾಗಿದ್ದ ರಾಣೇಬೆನ್ನೂರ ತಾಲೂಕಿನ ತುಂಗಭದ್ರ...
- Advertisement -spot_img