ಶ್ರೀ ಕೇತಕಿ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಸಂಸ್ಥೆ ಬೀದರ್ ಹಾಗೂ ಹಣ್ಮು ಪಾಜಿ ಗೆಳೆಯರ ಬಳಗದ ವತಿಯಿಂದ 70ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ 2025ನೇ ಸಾಲಿನ ರಾಜ್ಯ ಮಟ್ಟದ ಕನ್ನಡ ಸಾರಥಿ ಪ್ರಶಸ್ತಿ ಪುರಸ್ಕೃತರು ಕರ್ನಾಟಕ ಸರ್ಕಾರ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರಾದ ಡಾ.ನಾಗಲಕ್ಷೀ ಚೌಧರಿ ಭಾಗಿಯಾಗಿದ್ದರು.
ಶಿಕ್ಷಣ...
ನಾಳೆಯಿಂದ ಅಂದರೆ ಆಗಸ್ಟ್ 1ರಿಂದ ದೇಶದಲ್ಲಿ ಹಲವು ಪ್ರಮುಖ ಹಣಕಾಸು, ಬ್ಯಾಂಕಿಂಗ್ ಮತ್ತು ಆಡಳಿತಾತ್ಮಕ ನಿಯಮಗಳು ಅಧಿಕೃತವಾಗಿ ಜಾರಿಗೆ ಬರಲಿವೆ. ಬ್ಯಾಂಕಿಂಗ್ ವಲಯ, ರೈಲ್ವೆ ಟಿಕೆಟ್...