Friday, October 18, 2024

hanuman

ಮೇ 12ಕ್ಕೆ ಹನು-ಮಾನ್’ ಬಿಡುಗಡೆಗೆ ಡೇಟ್ ಫಿಕ್ಸ್

ಪ್ರಶಾಂತ್ ವರ್ಮಾ ನಿರ್ದೇಶನದಲ್ಲಿ ಮೂಡಿ ಬರ್ತಿರೋ ತೆಲುಗಿನ ಪ್ಯಾನ್ ಇಂಡಿಯಾ ಸಿನಿಮಾ 'ಹನು-ಮಾನ್' ಬಿಡುಗಡೆಗೆ ಮುಹೂರ್ತ ಫಿಕ್ಸ್ ಆಗಿದೆ. ಭಾರತದ ಮೊದಲ ಸೂಪರ್ ಹೀರೋ ‘ಹನು-ಮಾನ್’ ಸುತ್ತ ಹೆಣೆದ ಕಥಾಹಂದರ ಒಳಗೊಂಡ ಈ ಚಿತ್ರದಲ್ಲಿ ನಾಯಕ ನಟನಾಗಿ ತೇಜ ಸಜ್ಜ ನಟಿಸಿದ್ದು, ಅಮೃತಾ ಐಯ್ಯರ್ ನಾಯಕಿಯಾಗಿ ನಟಿಸಿದ್ದಾರೆ. ಟೀಸರ್ ಮೂಲಕ ಭಾರತೀಯ ಸಿನಿರಸಿಕರ ಮನಗೆದ್ದ...

ಪವನಪುತ್ರ ಹನುಮಾನ್ ಬಳಿ ಗಧೆ ಹೇಗೆ ಬಂತು..? ಅದನ್ನು ಕೊಟ್ಟಿದ್ದು ಯಾರು…?

ಪವನಪುತ್ರ ಹನುಮಾನ್ ಹಲವರ ಇಷ್ಟದೇವರು. ಹನುಮನನ್ನು ನೆನೆದರೆ, ಸಕಲ ಕಷ್ಟಗಳನ್ನು ಬಗೆಹರಸುತ್ತಾನೆ. ಶಕ್ತಿ ಕೊಡುತ್ತಾನೆಂಬ ನಂಬಿಕೆ ಇದೆ. ಹಾಗಾಗಿ ಪುಟ್ಟ ಪುಟ್ಟ ಮಕ್ಕಳಿಂದ ಹಿಡಿದು, ದೊಡ್ಡವರ ತನಕ ಹನುಮನನ್ನು ಎಲ್ಲರೂ ಇಷ್ಟಪಡುತ್ತಾರೆ. ಇನ್ನು ಹನುಮನ ಆಯುಧ ಯಾವುದು ಎಂದರೆ, ಗಧೆ. ಹಾಗಾದ್ರೆ ಹನುಮನಿಗೆ ಈ ಗಧೆ ಹೇಗೆ ಸಿಕ್ಕಿತು ಅನ್ನೋ ಬಗ್ಗೆ ಸಂಪೂರ್ಣ ಮಾಹಿತಿ...

ನಿಮ್ಮ ಆರ್ಥಿಕ ಸಮಸ್ಯೆಗಳಿಗೆ ಹಾಗೂ ಇಷ್ಟಾರ್ಥಗಳಿಗೆ ಮಂಗಳವಾರ ಹನುಮಂತನನ್ನು ಹೀಗೆ ಪೂಜಿಸಿ..!

Devotional: ಹಿಂದೂ ಧರ್ಮದಲ್ಲಿ ಪವನಪುತ್ರನು ಹನುಮಂತನನ್ನು ಪೂಜಿಸುವವರನ್ನು ಕಷ್ಟಗಳಿಂದ ರಕ್ಷಿಸುತ್ತಾನೆ ಎಂದು ನಂಬಲಾಗಿದೆ. ಮಂಗಳವಾರ ಬಜರಂಗಿಯ ದಿನ. ಈ ದಿನ ಹನುಮಂತನನ್ನು ಪೂಜಿಸಿದರೆ ಎಲ್ಲಾ ತೊಂದರೆಗಳು ದೂರವಾಗುತ್ತವೆ ಎಂಬುದು ಭಕ್ತರ ನಂಬಿಕೆ. ಮಂಗಳವಾರದಂದು ಆಂಜನೇಯನನ್ನು ಪೂಜಿಸುವುದರಿಂದ ಜೀವನದ ಎಲ್ಲಾ ಕ್ಷೇತ್ರಗಳಲ್ಲಿ ಸಮೃದ್ಧಿ ತರುತ್ತದೆ ಎಂದು ನಂಬಲಾಗಿದೆ. ಅಷ್ಟಸಿದ್ಧಿಯನ್ನು ಕೊಡುವ ಹನುಮಂತನನ್ನು ಪೂಜಿಸಲು ಬೇಕಾದ ನಿಯಮಗಳು ಮತ್ತು...

ಮಂಗಳವಾರ ಹನುಮನ ಕೃಪೆಗೆ ಪಾತ್ರರಾಗಬೇಕಾದರೆ ಹೀಗೆ ಪೂಜಿಸಿ….!

Devotional story: ಒಂದೊಂದು ವಾರ ಒಂದೊಂದು ದೇವರಿಗೆ ಪೂಜಿಸುವುದು ಹಿಂದೂ ಸಂಪ್ರದಾಯದಲ್ಲಿ ಪ್ರಾಚೀನ ಕಾಲದಿಂದ ನಡೆದುಕೊಂಡು ಬಂದಿದೆ. ಹಾಗೆಯೇ ಮಂಗಳವಾರ ಹನುಮಂತನನ್ನು ಭಕ್ತಿ, ಶ್ರದ್ದೆ ಇಂದ ಭಕ್ತರು ಪೂಜಿಸುತ್ತಾರೆ. ಹನುಮ ಚಿರಂಜೀವಿ ಬೇಡಿದ ವರಗಳನ್ನು ಶೀಘ್ರವಾಗಿ ಪ್ರಸಾದಿಸುವ ಕರುಣಾಮಯಿ, ಆದರೆ ಮಂಗಳವಾರ ಹನುಮಂತನನ್ನು ಹೇಗೆ ಪೂಜಿಸಿದರೆ ಅವರ ಕೃಪೆಗೆ ಪಾತ್ರರಾಗಬಹುದು ಎಂಬ ಗೊಂದಲ ಸಾಮಾನ್ಯಾಗಿ ಎಲ್ಲರಲ್ಲಿ...

ಹನುಮಾನ್ ಚಾಲೀಸಾ ಹುಟ್ಟಿದ್ದು ಹೇಗೆ ಗೊತ್ತಾ?

devotional story: ಭಾರತದಲ್ಲಿ ಅನೇಕ ಮಹಾಮಹಿಮರು ಹನುಮಂತನ ವೈಶಿಷ್ಟತೆಯನ್ನು ಗುಣಗಾನ ಮಾಡಿದ್ದಾರೆ ಹನುಮರ ಆಶೀರ್ವಾದವನ್ನು ಪಡೆಯಲು ಕೋಟಿ ಕೋಟಿ ಜನರು ಹನುಮಾನ್ ಚಾಲೀಸವನ್ನು ಪಠಿಸುತ್ತಾರೆ ಹನುಮಾನ್ ಚಲಿಸಾವನ್ನು ಸಂತ ತುಳಸಿದಾಸರು ಹಿಂದಿ ಸಾಹಿತ್ಯದಲ್ಲಿ ರಚಿಸಿದ್ದಾರೆ ಇದರಲ್ಲಿ 40 ಸ್ತೋತ್ರಗಳಿದ್ದು ಹನುಮಾನ್ ಚಲಿಸಾವನ್ನು ಯಾರು ಭಕ್ತಿ ಮನೋಭಾವಗಳಿಂದ ಪಠಿಸುತ್ತಾರೋ ಅವರಿಗೆ ಭಗವಾನ್ ಹನುಮರಿಂದ ಯಾವ ಪ್ರಯೋಜನಗಳು ಸಿಗುತ್ತವೆ...
- Advertisement -spot_img

Latest News

Mobile ಖರೀದಿ ಮಾಡುವವರಿಗೆ Mega Offer | 50% off.. ಬೇಗ ಖರೀದಿ ಮಾಡಿ..

Tech News: ಇತ್ತೀಚಿನ ದಿನಗಳಲ್ಲಿ ಬರೀ ಸ್ಮಾರ್ಟ್ ಫೋನ್ ಇದ್ರೆ ಸಾಕಾಗಲ್ಲ. ಅದರಲ್ಲಿ ಸಾಕಷ್ಟು ಉತ್ತಮ ಫೀಚರ್ಸ್ ಇರಬೇಕು. ಒಳ್ಳೆಯ ಕ್ಯಾಮೆರಾ, ಬ್ಯಾಟರಿ ಬ್ಯಾಕಪ್ ಇರಬೇಕು....
- Advertisement -spot_img