Thursday, May 28, 2026

#hanuman #anjeneya #3avatara #anjeneya #hanuman #jaihanumana

ಹನುಮನ ಅಪರೂಪದ ಮೂರು ಅವರತಾರಗಳ ಚಿತ್ರ ಹನುಮ ಭೀಮ ಮಧ್ವ

ಮಧ್ವನವಮಿ ಶುಭಸಂದರ್ಭದಲ್ಲಿ "ಹನುಮ ಭೀಮ ಮಧ್ವ" ಚಿತ್ರದ ಬಗ್ಗೆ ಅಧಿಕೃತ ಘೋಷಣೆ . ವಾಯುದೇವರು ಮೊದಲು ಹನುಮನಾಗಿ ಅವತರಿಸಿ‌ ಶ್ರೀರಾಮದೇವರನ್ನು ಸೇವೆ ಮಾಡುತ್ತಾರೆ. ನಂತರ ದ್ವಾಪರದಲ್ಲಿ ಭೀಮಸೇನನಾಗಿ ಶ್ರೀ ಕೃಷ್ಣನನ್ನು, ಆನಂತರ ಕಲಿಯುಗದಲ್ಲಿ ಮಧ್ವಾಚಾರ್ಯರಾಗಿ ಅವತರಿಸಿ ಶ್ರೀವೇದವ್ಯಾಸ ದೇವರನ್ನು ಭಜಿಸುತ್ತಾರೆ. ಇಂತಹ ಅಪರೂಪದ ಮೂರು ಅವರತಾರಗಳ ಕುರಿತಾದ ಭಕ್ತಿಪ್ರಧಾನ ಚಿತ್ರವೊಂದು ಸದ್ಯದಲ್ಲೇ ಆರಂಭವಾಗಲಿದೆ. ಶ್ರೀಗಂಧ ಪಿಕ್ಚರ್ಸ್ ಲಾಂಛನದಲ್ಲಿ...
- Advertisement -spot_img

Latest News

ಶಾಸ್ತ್ರದ ಪ್ರಕಾರ ಸಕಲ ದೋಷವನ್ನು ನೋಡಿಕೊಂಡು ಡಿಕೆಶಿ ನಡೆದು ಕೊಳ್ಳಬೇಕಾಗುತ್ತದೆ: ನೊಣವಿನಕೆರೆಯ ಸ್ವಾಮೀಜಿ

Tumakuru News: ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿದ್ದು, ಸಿದ್ದರಾಮಯ್ಯ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ, ದೆಹಲಿಗೆ ಹಾರಿದ್ದಾರೆ. ಸಿದ್ದರಾಮಯ್ಯ ದೆಹಲಿಗೆ ಹೋದ ಬೆನ್ನಲ್ಲೇ ಡಿಕೆಶಿ ಕೂಡ...
- Advertisement -spot_img