Wednesday, April 22, 2026

hanuman chalees

ನಿಮಗೆ ಹಣಕಾಸಿನ ಸಮಸ್ಯೆಗಳಿದ್ದರೆ ಮಂಗಳವಾರ ಹನುಮಂತನಿಗೆ ಈ ನಾಲ್ಕು ಪರಿಹಾರಗಳನ್ನು ಪ್ರಯತ್ನಿಸಿ..!

ನಿಮ್ಮ ಜಾತಕದಲ್ಲಿ ಶನಿ ಮಹಾದಶಾ ಮುಂದುವರಿದರೆ ಅಥವಾ ಶನಿ ದೋಷವು ಕೆಲಸದಲ್ಲಿ ಅಡೆತಡೆಗಳನ್ನು ಉಂಟುಮಾಡಿದರೆ ಮಂಗಳವಾರದಂದು 108 ತುಳಸಿ ಎಲೆಗಳ ಹೀಗೆ ಮಾಡಿ . ಜ್ಯೋತಿಷ್ಯದಲ್ಲಿ, ಹಿಂದೂ ಸಂಪ್ರದಾಯದಲ್ಲಿ ಮಂಗಳವಾರವನ್ನು ಹನುಮಂತನಿಗೆ ಸಮರ್ಪಿಸಲಾಗಿದೆ. ಮಂಗಳವಾರದಂದು ಕೆಲವು ವಿಶೇಷ ಕಾರ್ಯಗಳನ್ನು ಮಾಡಿದರೆ ಜೀವನದಲ್ಲಿ ಕಷ್ಟ-ನಷ್ಟಗಳು ದೂರವಾಗಿ ಸುಖ-ಸಂತೋಷ ಪ್ರಾಪ್ತಿಯಾಗುತ್ತದೆ ಎಂಬ ನಂಬಿಕೆ ಇದೆ. ಈ ಹಿನ್ನಲೆಯಲ್ಲಿ ಮಂಗಳವಾರದಂದು...

ಹನುಮಾನ್ ಚಾಲೀಸಾ ಹುಟ್ಟಿದ್ದು ಹೇಗೆ ಗೊತ್ತಾ?

devotional story: ಭಾರತದಲ್ಲಿ ಅನೇಕ ಮಹಾಮಹಿಮರು ಹನುಮಂತನ ವೈಶಿಷ್ಟತೆಯನ್ನು ಗುಣಗಾನ ಮಾಡಿದ್ದಾರೆ ಹನುಮರ ಆಶೀರ್ವಾದವನ್ನು ಪಡೆಯಲು ಕೋಟಿ ಕೋಟಿ ಜನರು ಹನುಮಾನ್ ಚಾಲೀಸವನ್ನು ಪಠಿಸುತ್ತಾರೆ ಹನುಮಾನ್ ಚಲಿಸಾವನ್ನು ಸಂತ ತುಳಸಿದಾಸರು ಹಿಂದಿ ಸಾಹಿತ್ಯದಲ್ಲಿ ರಚಿಸಿದ್ದಾರೆ ಇದರಲ್ಲಿ 40 ಸ್ತೋತ್ರಗಳಿದ್ದು ಹನುಮಾನ್ ಚಲಿಸಾವನ್ನು ಯಾರು ಭಕ್ತಿ ಮನೋಭಾವಗಳಿಂದ ಪಠಿಸುತ್ತಾರೋ ಅವರಿಗೆ ಭಗವಾನ್ ಹನುಮರಿಂದ ಯಾವ ಪ್ರಯೋಜನಗಳು ಸಿಗುತ್ತವೆ...
- Advertisement -spot_img

Latest News

IF YOU DONʼT GROW YOU WILL DIE : Sangeetha.com MD ಸುಭಾಷ್ ಚಂದ್ರ Exclusive Kannada Podcast

Special Podcast: Sangeetha.com MD ಸುಭಾಷ್ ಚಂದ್ರ ಅವರು ಸಂದರ್ಶನದಲ್ಲಿ ಮಾತನಾಡಿದ್ದು, ಜೀವನದಲ್ಲಿ ನೀವು ಅಭಿವೃದ್ಧಿ ಹೊಂದದೇ ಇದ್ದರೆ, ನೀವು ಬದುಕಿಯೂ ಪ್ರಯೋಜನವಿಲ್ಲ ಎಂದಿದ್ದಾರೆ. https://youtu.be/WPixudhIgd0 ಈ ಬಗ್ಗೆ...
- Advertisement -spot_img