Wednesday, December 3, 2025

Hanuman Jayanti

ಮೈಸೂರು ಪೈಲ್ವಾನರ ದಂಗಲ್: ಭರ್ಜರಿ ಕುಸ್ತಿ ಪಂದ್ಯಾವಳಿ

ಐತಿಹಾಸಿಕ ಕುಸ್ತಿ ಕಲೆಗೆ ರಾಜ್ಯದಲ್ಲಿ ಶ್ರೀರಂಗಪಟ್ಟಣ ಹೆಸರುವಾಸಿಯಾಗಿದೆ. ಮೈಸೂರು ಭಾಗದ ನೆಲದಲ್ಲಿ ಹೆಚ್ಚಿನ ಕುಸ್ತಿ ಪಟುಗಳು ಬೆಳೆದಿದ್ದಾರೆ ಎಂದು ಶಾಸಕ ರಮೇಶ ಬಂಡಿಸಿದ್ದೇಗೌಡ ಹೇಳಿದರು. ಪಟ್ಟಣದ ಮೂಡಲ ಬಾಗಿಲು ಆಂಜನೇಯ ಸ್ವಾಮಿ ಕುಸ್ತಿ ಬಳಗದ ವತಿಯಿಂದ ಹನುಮ ಜಯಂತಿ ಹಾಗೂ ಹನುಮಮಾಲಾಧಾರಿಗಳ ಸಂಕೀರ್ತನಾ ಯಾತ್ರೆಯ ಅಂಗವಾಗಿ ಶ್ರೀರಂಗನಾಥ ದೇವಾಲಯದ ಆವರಣದಲ್ಲಿ ಕುಸ್ತಿ ಪಂದ್ಯಾವಳಿ ಆಯೋಜಿಸಲಾಗಿತ್ತು. ಪುರುಷರು...
- Advertisement -spot_img

Latest News

ಸಿದ್ದರಾಮಯ್ಯ ಜನವರಿಯಲ್ಲಿ ರಾಜೀನಾಮೆ ಕೊಡೋದು ಪಕ್ಕಾ: ಗೋವಿಂದ ಕಾರಜೋಳ

ಏಕಾಏಕಿ ನಿನ್ನೆ ಸಿದ್ದರಾಮಯ್ಯನವರಿಗೆ ವೈರಾಗ್ಯದ ಮಾತುಗಳು ಆರಂಭವಾಗಿದೆ. ರಾಜಕೀಯ ಏನು ನಮ್ಮ ಅಪ್ಪನ ಆಸ್ತಿನಾ? ರಾಜಕಾರಣ, ಅಧಿಕಾರ ಶಾಶ್ವತವಾ? ಅಂತ ವೈರಾಗ್ಯದ ಮಾತುಗಳನ್ನಾಡಿದ್ದಾರೆ. ಸಿದ್ದರಾಮಯ್ಯ ರಾಜೀನಾಮೆ...
- Advertisement -spot_img