Tuesday, August 4, 2026

Hanuman Jayanti

ಮಂಡ್ಯ ಪೈಲ್ವಾನರ ದಂಗಲ್: ಭರ್ಜರಿ ಕುಸ್ತಿ ಪಂದ್ಯಾವಳಿ

ಐತಿಹಾಸಿಕ ಕುಸ್ತಿ ಕಲೆಗೆ ರಾಜ್ಯದಲ್ಲಿ ಶ್ರೀರಂಗಪಟ್ಟಣ ಹೆಸರುವಾಸಿಯಾಗಿದೆ. ಮೈಸೂರು ಭಾಗದ ನೆಲದಲ್ಲಿ ಹೆಚ್ಚಿನ ಕುಸ್ತಿ ಪಟುಗಳು ಬೆಳೆದಿದ್ದಾರೆ ಎಂದು ಶಾಸಕ ರಮೇಶ ಬಂಡಿಸಿದ್ದೇಗೌಡ ಹೇಳಿದರು. ಪಟ್ಟಣದ ಮೂಡಲ ಬಾಗಿಲು ಆಂಜನೇಯ ಸ್ವಾಮಿ ಕುಸ್ತಿ ಬಳಗದ ವತಿಯಿಂದ ಹನುಮ ಜಯಂತಿ ಹಾಗೂ ಹನುಮಮಾಲಾಧಾರಿಗಳ ಸಂಕೀರ್ತನಾ ಯಾತ್ರೆಯ ಅಂಗವಾಗಿ ಶ್ರೀರಂಗನಾಥ ದೇವಾಲಯದ ಆವರಣದಲ್ಲಿ ಕುಸ್ತಿ ಪಂದ್ಯಾವಳಿ ಆಯೋಜಿಸಲಾಗಿತ್ತು. ಪುರುಷರು...
- Advertisement -spot_img

Latest News

6 ಸಚಿವರು… ಒಂದು ಗುರಿ! ಜಿಬಿಎ ಚುನಾವಣೆಗೆ ಕಾಂಗ್ರೆಸ್‌ನ ಬಿಗ್ ಪ್ಲಾನ್!

ರಾಜಧಾನಿ ಬೆಂಗಳೂರಿನಲ್ಲಿ ರಾಜಕೀಯ ಸಮೀಕರಣಗಳು ದಿನದಿಂದ ದಿನಕ್ಕೆ ಅತ್ಯಂತ ರೋಚಕವಾಗುತ್ತಿವೆ. ಮುಂಬರಲಿರುವ GBA ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭರ್ಜರಿ ಮಾಸ್ಟರ್‌ಪ್ಲಾನ್...
- Advertisement -spot_img