Wednesday, February 11, 2026

Hanuman temple has been built by Arjun Sarja

ನನಸಾಯ್ತು ಆ್ಯಕ್ಷನ್ ಕಿಂಗ್ ಕನಸು…!

www.karnatakatv.net: ಚೆನ್ನೈ- ನಟ ಅರ್ಜುನ್ ಸರ್ಜಾ ಕುಟುಂಬ ಆಂಜನೇಯ ಸ್ವಾಮಿಯ ಅಪಾರ ಭಕ್ತರು. ಸರ್ಜಾ ಕುಟುಂಬ ಮತ್ತೊಂದು ಮಹತ್ತರ ಕಾರ್ಯ ಮಾಡಿದೆ. ಅರ್ಜುನ್ ಸರ್ಜಾ ಚೆನ್ನೈನಲ್ಲಿ ಆಂಜನೇಯ ದೇವಸ್ಥಾನ ನಿರ್ಮಿಸಿದ್ದಾರೆ. ಅವರ ಕನಸಿನ ದೇವಸ್ಥಾನದ ಉದ್ಘಾಟನಾ ಕಾರ್ಯಕ್ಕೆ ಇದೀಗ ದಿನಾಂಕ ಫಿಕ್ಸ್ ಆಗಿದೆ. ಚೆನ್ನೈನಲ್ಲಿ ಬೃಹತ್ ಆಂಜನೇಯ ವಿಗ್ರಹ ಸ್ಥಾಪಿಸಿದ್ದು, ದೇವಸ್ಥಾನದ ಕೆಲಸ ಸಂಪೂರ್ಣವಾಗಿದೆ....
- Advertisement -spot_img

Latest News

ರಾಜ್ಯ ಸರ್ಕಾರ ಆಸ್ಪತ್ರೆಗೆ ಔಷಧಿ ತಲುಪಿಸಲು ಸಾಧ್ಯವಾಗದಷ್ಟು ದಿವಾಳಿಯಾಗಿದೆಯೇ..?: ಸಿ.ಟಿ.ರವಿ

Political News: ಚಿಕ್ಕಮಗಳೂರು ಜಿಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಸರಿಯಾಗಿ ಔಷಧಿಗಳು ಪೂರೈಕೆಯಾಗುತ್ತಿಲ್ಲವೆಂದು ಆರೋಪಿಸಲಾಗಿದ್ದು, ಇಂದು ಬಿಜೆಪಿ ನಾಯಕ ಸಿ.ಟಿ.ರವಿ ಆಸ್ಪತ್ರೆಗೆ ಭೇಟಿ ನೀಡಿ, ಪರಿಶೀಲನೆ ನಡೆಸಿರುತ್ತಾರೆ. ಈ...
- Advertisement -spot_img