Wednesday, March 11, 2026

hanumantha

ಶೃಂಗೇರಿ ಶಾರದಾಪೀಠದಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಗಿಯಾದ ಡಿಸಿಎಂ ಡಿ.ಕೆ.ಶಿವಕುಮಾರ್

Political News: ಇಂದು ಡಿಸಿಎಂ ಡಿ.ಕೆ.ಶಿವಕುಮಾರ್ ಶೃಂಗೇರಿ ಶಾರದಾ ಪೀಠದಲ್ಲಿ ಹಮ್ಮಿಕೊಂಡಿದ್ದ ಶೃಂಗೇರಿ ಶಾರದಾ ಪೀಠದ ಜಗದ್ಗುರು ಶಂಕರಾಚಾರ್ಯ ಶ್ರೀ ಭಾರತಿ ತೀರ್ಥ ಮಹಾಸ್ವಾಮೀಜಿ ಅವರ ಸನ್ಯಾಸ ಸ್ವೀಕಾರದ 50ನೇ ವರ್ಷಾಚರಣೆಯ ಸುವರ್ಣ ಭಾರತೀ ಹಾಗೂ ಸ್ತೋತ್ರ ತ್ರಿವೇಣಿಯ ಮಹಾಸಮರ್ಪಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಈ ವೇಳೆ ಮಾತನಾಡಿದ ಡಿಸಿಎಂ, ಇದು ಭಾಗ್ಯ ಇದು ಭಾಗ್ಯ ಇದು...

ಹೆಣ್ಣು ಮಕ್ಕಳು ಮಾತೆ ಸೀತೆಯಿಂದ ಕಲಿಯಬೇಕಾದ ಗುಣಗಳಿವು..

ರಾಮಾಯಣದಲ್ಲಿ ಬರುವ ಮುಖ್ಯಪಾತ್ರಗಳಲ್ಲಿ ಸೀತೆ ಕೂಡಾ ಒಬ್ಬಳು. ವಿವಾಹದ ಬಳಿಕ ಕಷ್ಟಗಳನ್ನೇ ಅನುಭವಿಸಿದ ಸೀತೆ, ಕೊನೆಗೆ ರಾಮನಿಂದ ದೂರವಾದಳು. ಆದರೂ ಕೂಡ ಸೀತೆಯಲ್ಲಿರುವ ಕೆಲ ಗುಣಗಳು ಇಂದಿನ ಕಾಲದ ಹೆಣ್ಣು ಮಕ್ಕಳು ಕಲಿತರೆ, ಜೀವನ ಅತ್ಯುತ್ತಮವಾಗಿರುತ್ತದೆ. ಹಾಗಾದ್ರೆ ಸೀತೆಯಿಂದ ಕಲಿಯಬೇಕಾದ ಗುಣಗಳು ಯಾವುದು ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ತ್ಯಾಗ. ಸೀತಾಮಾತೆಯ ತ್ಯಾಗದ ಬಗ್ಗೆ ಹೇಳುವುದಾದರೆ,...
- Advertisement -spot_img

Latest News

Hassan: ಶ್ರೀ ಗಂಗಮಾಳಮ್ಮ ದೇವಿ ಜಾತ್ರೆಯ ವಿಚಾರವಾಗಿ ಶಾಸಕ ಶಿವಲಿಂಗೇಗೌಡರ ವಿರುದ್ಧ ಸ್ಥಳೀಯರ ಆಕ್ರೋಶ

Hassan: ಅರಸಿಕೆರೆ ತಾಲೂಕಿನ ದುಮ್ಮೆನಹಳ್ಳಿಯ ಗ್ರಾಮ ಪಂಚಾಯಿತಿಯ ಅಮ್ಮನ ಹಟ್ಟಿಯ ಶ್ರೀ ಗಂಗಮಾಳಮ್ಮ ದೇವಿ ದೇವಸ್ಥಾನದ ಜಾತ್ರೆಯ ವಿಚಾರವಾಗಿ ಸ್ಥಳೀಯ ಶಾಸಕರಾದ ಶಿವಲಿಂಗೇಗೌಡರ ವಿರುದ್ಧ ಎನ್...
- Advertisement -spot_img